AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಳಿ ಕಾಳಗದ ಜೂಜು: ರಾಯಚೂರು ಜಿಲ್ಲೆಯ ರೈತರಲ್ಲಿ ಆತಂಕ!

ಜಾತ್ರೆಯಂತೆ ಬಿಂದಾಸಾಗಿ ನಡೆಯುವ ಕೋಳಿ ಕಾಳದ ಜೂಜಿನಿಂದಾಗಿ ಸದ್ಯ ರೈತರು ಕಂಗಾಲಾಗಿದ್ದಾರೆ. 10 ಲಕ್ಷಕ್ಕೂ ಅಧಿಕ ವಹಿವಾಟು ನಡೆಯುವ ಈ ಕೋಳಿ ಕಾಳಗದ ಜೂಜು ನೋಡಲು ಮಸ್ಕಿ, ಸಿಂಧನೂರು, ಶಹಾಪುರ, ಸುರಪುರ ಭಾಗದಿಂದ ನೂರಾರು ಜನರು ಆಗಮಿಸುತ್ತಿದ್ದಾರೆ.

ಕೋಳಿ ಕಾಳಗದ ಜೂಜು: ರಾಯಚೂರು ಜಿಲ್ಲೆಯ ರೈತರಲ್ಲಿ ಆತಂಕ!
ಕೋಳಿ ಕಾಳಗದ ಜೂಜು
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Feb 08, 2021 | 10:08 AM

ರಾಯಚೂರು: ಜಿಲ್ಲೆಯಲ್ಲಿ ಕೋಳಿ ಕಾಳಗದಿಂದ ರೈತರ ಜಮೀನು ಹಾಳಾಗುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ಎಷ್ಟೇ ದೂರು ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನುವುದು ಸದ್ಯ ರೈತರ ಆರೋಪವಾಗಿದೆ.

ಜಾತ್ರೆಯಂತೆ ಬಿಂದಾಸಾಗಿ ನಡೆಯುವ ಕೋಳಿ ಕಾಳದ ಜೂಜಿನಿಂದಾಗಿ ಸದ್ಯ ರೈತರು ಕಂಗಾಲಾಗಿದ್ದಾರೆ. ರೂ. 10 ಲಕ್ಷಕ್ಕೂ ಅಧಿಕ ವಹಿವಾಟು ನಡೆಯುವ ಈ ಕೋಳಿ ಕಾಳಗದ ಜೂಜು ನೋಡಲು ಮಸ್ಕಿ, ಸಿಂಧನೂರು, ಶಹಾಪುರ, ಸುರಪುರ ಭಾಗದಿಂದ ನೂರಾರು ಜನರು ಆಗಮಿಸುತ್ತಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗ್ರಾಮಗಳಾದ ಜಾನಮರಡಿ, ಮಲ್ಲದಕಲ್ ಸೇರಿ ಹಲವೆಡೆ ಕೋಳಿ ಕಾಳಗ ನಡೆಯುತ್ತಿದ್ದು, ಪ್ರತಿನಿತ್ಯ ಕೋಳಿ ಕಾಳಗಕ್ಕೆ ನೂರಾರು ಜನ ಬರ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತೊಂದರೆಯಾಗಿದೆ. ರೈತರ ಫಲವತ್ತಾದ ಭೂಮಿಯಲ್ಲಿ ಕೋಳಿ ಕಾಳಗ ಆಯೋಜನೆ ಮಾಡುತ್ತಿದ್ದು ಹದ ಮಾಡಿಟ್ಟಿರುವ ಕೃಷಿ ಭೂಮಿ ಹಾಳಾಗುತ್ತಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಆದಷ್ಟು ಬೇಗ ಗಮನಹರಿಸಬೇಕು ಎನ್ನುವುದು ಸದ್ಯ ರೈತರ ಮನವಿಯಾಗಿದೆ.

cockfight

ಕೋಳಿ ಕಾಳಗದ ಜೂಜಿನಲ್ಲಿ ಜನಸಾಗಾರ

ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?

ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್