AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಳಿ ಕಾಳಗದ ಜೂಜು: ರಾಯಚೂರು ಜಿಲ್ಲೆಯ ರೈತರಲ್ಲಿ ಆತಂಕ!

ಜಾತ್ರೆಯಂತೆ ಬಿಂದಾಸಾಗಿ ನಡೆಯುವ ಕೋಳಿ ಕಾಳದ ಜೂಜಿನಿಂದಾಗಿ ಸದ್ಯ ರೈತರು ಕಂಗಾಲಾಗಿದ್ದಾರೆ. 10 ಲಕ್ಷಕ್ಕೂ ಅಧಿಕ ವಹಿವಾಟು ನಡೆಯುವ ಈ ಕೋಳಿ ಕಾಳಗದ ಜೂಜು ನೋಡಲು ಮಸ್ಕಿ, ಸಿಂಧನೂರು, ಶಹಾಪುರ, ಸುರಪುರ ಭಾಗದಿಂದ ನೂರಾರು ಜನರು ಆಗಮಿಸುತ್ತಿದ್ದಾರೆ.

ಕೋಳಿ ಕಾಳಗದ ಜೂಜು: ರಾಯಚೂರು ಜಿಲ್ಲೆಯ ರೈತರಲ್ಲಿ ಆತಂಕ!
ಕೋಳಿ ಕಾಳಗದ ಜೂಜು
preethi shettigar
| Edited By: |

Updated on: Feb 08, 2021 | 10:08 AM

Share

ರಾಯಚೂರು: ಜಿಲ್ಲೆಯಲ್ಲಿ ಕೋಳಿ ಕಾಳಗದಿಂದ ರೈತರ ಜಮೀನು ಹಾಳಾಗುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ಎಷ್ಟೇ ದೂರು ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನುವುದು ಸದ್ಯ ರೈತರ ಆರೋಪವಾಗಿದೆ.

ಜಾತ್ರೆಯಂತೆ ಬಿಂದಾಸಾಗಿ ನಡೆಯುವ ಕೋಳಿ ಕಾಳದ ಜೂಜಿನಿಂದಾಗಿ ಸದ್ಯ ರೈತರು ಕಂಗಾಲಾಗಿದ್ದಾರೆ. ರೂ. 10 ಲಕ್ಷಕ್ಕೂ ಅಧಿಕ ವಹಿವಾಟು ನಡೆಯುವ ಈ ಕೋಳಿ ಕಾಳಗದ ಜೂಜು ನೋಡಲು ಮಸ್ಕಿ, ಸಿಂಧನೂರು, ಶಹಾಪುರ, ಸುರಪುರ ಭಾಗದಿಂದ ನೂರಾರು ಜನರು ಆಗಮಿಸುತ್ತಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗ್ರಾಮಗಳಾದ ಜಾನಮರಡಿ, ಮಲ್ಲದಕಲ್ ಸೇರಿ ಹಲವೆಡೆ ಕೋಳಿ ಕಾಳಗ ನಡೆಯುತ್ತಿದ್ದು, ಪ್ರತಿನಿತ್ಯ ಕೋಳಿ ಕಾಳಗಕ್ಕೆ ನೂರಾರು ಜನ ಬರ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತೊಂದರೆಯಾಗಿದೆ. ರೈತರ ಫಲವತ್ತಾದ ಭೂಮಿಯಲ್ಲಿ ಕೋಳಿ ಕಾಳಗ ಆಯೋಜನೆ ಮಾಡುತ್ತಿದ್ದು ಹದ ಮಾಡಿಟ್ಟಿರುವ ಕೃಷಿ ಭೂಮಿ ಹಾಳಾಗುತ್ತಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಆದಷ್ಟು ಬೇಗ ಗಮನಹರಿಸಬೇಕು ಎನ್ನುವುದು ಸದ್ಯ ರೈತರ ಮನವಿಯಾಗಿದೆ.

cockfight

ಕೋಳಿ ಕಾಳಗದ ಜೂಜಿನಲ್ಲಿ ಜನಸಾಗಾರ

ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ