AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest ಫೆ.18 ಕರ್ನಾಟಕದಾದ್ಯಂತ ರೈಲು ಸೇವೆ ಬಂದ್?

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ 2 ತಿಂಗಳಿಂದ ದೆಹಲಿಯಲ್ಲಿ ರೈತರಿಂದ ಪ್ರತಿಭಟನೆ ನಡೆಯುತ್ತಲೇ ಇದೆ. ಆದ್ರೆ ಈ ಬಗ್ಗೆ ಸರ್ಕಾರ ಮಾತ್ರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಫೆಬ್ರವರಿ 18ರಂದು ಅಂದ್ರೆ ನಾಳೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ದೇಶಾದ್ಯಂತ ಎಲ್ಲ ರೈಲುಗಳನ್ನು ತಡೆಯಲು ರೈತರು ನಿರ್ಧರಿಸಿದ್ದಾರೆ.

Farmers Protest ಫೆ.18 ಕರ್ನಾಟಕದಾದ್ಯಂತ ರೈಲು ಸೇವೆ ಬಂದ್?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Feb 17, 2021 | 10:27 PM

Share

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ 2 ತಿಂಗಳಿಂದ ದೆಹಲಿಯಲ್ಲಿ ರೈತರಿಂದ ಪ್ರತಿಭಟನೆ ನಡೆಯುತ್ತಲೇ ಇದೆ. ಆದ್ರೆ ಈ ಬಗ್ಗೆ ಸರ್ಕಾರ ಮಾತ್ರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಹೀಗಾಗಿ ರೈತರ ಪ್ರತಿಭಟನೆ ಬೆಂಬಲಿಸಿ ದೇಶಾದ್ಯಂತ ರೈಲು ತಡೆಗೆ ಕರೆ ನೀಡಲಾಗಿದೆ. ಫೆಬ್ರವರಿ 18ರಂದು ಅಂದ್ರೆ ನಾಳೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ದೇಶಾದ್ಯಂತ ಎಲ್ಲ ರೈಲುಗಳನ್ನು ತಡೆಯಲು ರೈತರು ನಿರ್ಧರಿಸಿದ್ದಾರೆ. ರೈತರ ಹೋರಾಟಕ್ಕೆ ಕರ್ನಾಟಕದ ರೈತರಿಂದಲೂ ಬೆಂಬಲ ವ್ಯಕ್ತವಾಗಿದ್ದು ರಾಜ್ಯದಲ್ಲಿಯೂ ರೈತ ಸಂಘಟನೆಗಳಿಂದ ರೈಲು ತಡೆಗೆ ಕರೆ ನೀಡಲಾಗಿದೆ. ಹೀಗಾಗಿ ನಾಳೆ ರೈಲು ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.

ಮೂರು ನೂತನ ಕೃಷಿ ವಿಧೇಯಕಗಳ ವಿರುದ್ಧ ತಮ್ಮ ಮುಷ್ಕರವನ್ನು ತೀವ್ರಗೊಳಿಸಲು ನಿರ್ಧರಿಸಿರುವ ರೈತ ಸಂಘಟನೆಗಳು ಫೆಬ್ರುವರಿ 18ರಂದು ದೇಶದಾದ್ಯಂತ 4 ಗಂಟೆಗಳ ಅವಧಿಗೆ ‘ರೇಲ್ ರೋಕೊ’ ಚಳವಳಿ ಮಾಡುವುದಾಗಿ ಘೋಷಿಸಿದ್ದರು. ಇದೇ ಬೆನ್ನಲ್ಲೆ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದಿಂದ ಕರ್ನಾಟಕ ರಾಜ್ಯಾದ್ಯಂತ ರೈಲು ತಡೆಗೆ ಕರೆ ನೀಡಲಾಗಿದೆ.

ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಈ ಬಾರಿ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ರೈತರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ರೈತರು ಹೆದ್ದಾರಿಗಳನ್ನು ತಡೆ ಹಿಡಿದು ಪ್ರತಿಭಟನೆ ಮಾಡಿದ್ದರು. ಈ ಬಾರಿ ರೈಲು ತಡೆ ಹಿಡಿದು ಚಳುವಳಿ ಮಾಡಲು ಹೊರಟಿದ್ದಾರೆ. ಇಷ್ಟಲ್ಲಾ ಆದ್ರೂ ಕೇಂದ್ರ ಸರ್ಕಾರ ರೈತರ ಮನವೊಲಿಸುವಲ್ಲಿ ವಿಫಲವಾಗುತ್ತಿದೆ.

ಇದನ್ನೂ ಓದಿ: Farmer’s Protest: ಫೆ.18ಕ್ಕೆ ದೇಶಾದ್ಯಂತ ರೈಲು ತಡೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

Published On - 9:13 am, Wed, 17 February 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ