AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಗೆ ಬಂದ ಹೂವು ಬೆಳೆಗಾರರ ಬದುಕು; ರಸ್ತೆಯಲ್ಲಿಯೇ ಹೂವುಗಳನ್ನು ಸುರಿದು ರೈತರ ಆಕ್ರೋಶ

ಕೊರೊನಾ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈ ಕಾರಣ ರಾಜ್ಯದಲ್ಲಿ ಹೆಚ್ಚಾಗಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ನಡೆದರೂ ದೊಡ್ಡ ಮಟ್ಟದಾಗಿ ನಡೆಯುತ್ತಿಲ್ಲ. ಕೊರೊನಾ ನಿಯಮಗಳಿಗೆ ಸೀಮಿತವಾಗಿ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಹೀಗಾಗಿ ಹೂವುಗಳಿಗೆ ಬೇಡಿಕೆ ಕಡಿಮೆಯಾಗಿದೆ.

ಬೀದಿಗೆ ಬಂದ ಹೂವು ಬೆಳೆಗಾರರ ಬದುಕು; ರಸ್ತೆಯಲ್ಲಿಯೇ ಹೂವುಗಳನ್ನು ಸುರಿದು ರೈತರ ಆಕ್ರೋಶ
ಹೂವಿನ ರಾಶಿ
sandhya thejappa
|

Updated on: May 06, 2021 | 10:48 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ರೈತರು ಕಂಗಾಲಾಗಿದ್ದಾರೆ. ಕೊರೊನಾ ಮೊದಲನೇ ಅಲೆಯಲ್ಲಿ ನೊಂದು ಬೆಂದ ರೈತರು ಈ ಬಾರಿಯಾದರು ಹಣವನ್ನು ಗಳಿಸಬಹುದೆಂದು ನಿರೀಕ್ಷೆಯಲ್ಲಿದ್ದರು. ಆದರೆ ಕೊರೊನಾ ಎರಡನೇ ಅಲೆ ಬಂದು ಅಪ್ಪಳಿಸಿದೆ. ಇದರಿಂದ ಹೆಚ್ಚು ನಿರೀಕ್ಷೆಯಲ್ಲಿದ್ದ ರೈತರು ಕಣ್ಣೀರಿಡುವಂತಾಗಿದೆ. ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಾದ ಹಿನ್ನೆಲೆ ಹೂ ಬೆಳೆಗಾರರು ಬದುಕು ಬೀದಿಗೆ ಬಂದಂತಾಗಿದೆ. ವ್ಯಾಪಾರವಿಲ್ಲದೆ ಬೆಳೆದ ಹೂವನ್ನು ರೈತರು ನಾಶ ಮಾಡಿದ್ದಾರೆ.

ಕೊರೊನಾ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈ ಕಾರಣ ರಾಜ್ಯದಲ್ಲಿ ಹೆಚ್ಚಾಗಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ನಡೆದರೂ ದೊಡ್ಡ ಮಟ್ಟದಾಗಿ ನಡೆಯುತ್ತಿಲ್ಲ. ಕೊರೊನಾ ನಿಯಮಗಳಿಗೆ ಸೀಮಿತವಾಗಿ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಹೀಗಾಗಿ ಹೂವುಗಳಿಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದ ಹೂವನ್ನು ಬೆಳೆದ ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

ಹೂವುಗಳು ವ್ಯಾಪಾರವಾಗದ ಹಿನ್ನೆಲೆ ಬೆಳೆದ ರಾಶಿ ರಾಶಿ ಹೂವುಗಳನ್ನು ರಸ್ತೆಯಲ್ಲೇ ಎಸೆದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೂವುಗಳು ಹೊಸಕೋಟೆ, ದೊಡ್ಡಬಳ್ಳಾಪುರ ಸೇರಿದಂತೆ ಬೇರೆ ಬೇರೆ ಕಡೆಯಿಂದ ಸಿಟಿಗೆ ಬರುತ್ತಿತ್ತು. ಸದ್ಯ ನಿಯಮಗಳು ಜಾರಿಯಾದ ಕಾರಣ ಹೂವಿನ ಬೆಲೆ ಪಾತಾಳಕ್ಕೆ ಕುಸಿದಿದೆ. ಕೆಆರ್ ಮಾರ್ಕೆಟ್ ನಲ್ಲಿ 10 ಗಂಟೆವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಇದೆ.

ಇದನ್ನೂ ಓದಿ

ನರ್ಸ್ ಕೊರತೆ ಆತಂಕದಲ್ಲಿ ಕೋವಿಡ್ ಆಸ್ಪತ್ರೆ; ಕೈಯಲ್ಲಿ ಅಪಾಯಿಟ್ಮೆಂಟ್​ ಆರ್ಡರ್ ಹಿಡಿದು​ ಕುಳಿತಿದೆ ಆಡಳಿತ ಮಂಡಳಿ

Coronavirus India Update: ಭಾರತದಲ್ಲಿ 4.12 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ, 3980 ಮಂದಿ ಸಾವು

(farmers poured flowers on road and farmers were outraged)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!