AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಕಾಮಗಾರಿಗೆ ವಿರೋಧ; ಜೆಸಿಬಿ ಎದುರು ಮಲಗಿ ರೈತರ ಪ್ರತಿಭಟನೆ

ಕಾಮಗಾರಿ ಆರಂಭಿಸಲು ಬಂದಿದ್ದ ಜೆಸಿಬಿ ಎದುರು ರೈತರು ಮಲಗಿ, ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದ್ದರೂ ಏಕೆ ಬಂದಿದ್ದೀರಿ ಎಂದು ಅಧಿಕಾರಿಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿಗೆ ವಿರೋಧ; ಜೆಸಿಬಿ ಎದುರು ಮಲಗಿ ರೈತರ ಪ್ರತಿಭಟನೆ
ಜೆಸಿಬಿ ಎದುರು ರೈತರು ಮಲಗಿ ಪ್ರತಿಭಟನೆ ನಡೆಸಿದರು.
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 09, 2021 | 5:51 PM

Share

ಬೆಳಗಾವಿ: ತಾಲೂಕಿನ ಮಚ್ಛೆ – ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ ರೈತರು ಜೆಸಿಬಿ ಎದುರು ಮಲಗಿ ಪ್ರತಿಭಟನೆ ನಡೆಸಿ, ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದ್ದರೂ ಏಕೆ ಬಂದಿದ್ದೀರಿ? ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಮಚ್ಛೆ – ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಆಗಮಿಸಿದ್ದರು. ಈ ವೇಳೆ ಕಾಮಗಾರಿ ಆರಂಭಿಸಲು ಬಂದಿದ್ದ ಜೆಸಿಬಿ ಎದುರು ರೈತರು ಮಲಗಿ, ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದ್ದರೂ ಏಕೆ ಬಂದಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಸಿ ಅನುಮತಿ ಪಡೆದು ಕಾಮಗಾರಿ ಆರಂಭಿಸಲು ಬಂದಿದ್ದೇವೆಂದು ಹೇಳಿದ ಅಧಿಕಾರಿಗಳಿಗೆ ಕೋರ್ಟ್ ಆದೇಶ ತೋರಿಸುವಂತೆ ರೈತ ಮುಖಂಡರ ಪಟ್ಟು ಹಿಡಿದು, ಕಾಮಗಾರಿ ಆರಂಭಿಸುವುದಾದರೆ ನಮ್ಮ ಮೇಲೆ ಜೆಸಿಬಿ ಹರಿಸಿ ಆನಂತರ ಆರಂಭಿಸಿ ನೋಡೋಣ ಅಂತಾ ಎಚ್ಚರಿಕೆ ಕೊಟ್ಟರು.

ಜೀವ ಹೋದರೂ ಕಾಮಗಾರಿ ಆರಂಭಿಸಲು ಬಿಡಲ್ಲ ಎಂದು ಪಟ್ಟು ಬಿದ್ದ ರೈತರಿಗೆ ಮನವೊಲಿಸಲು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಶೃಂಗೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಮತ್ತೆ ಐವರು ಆರೋಪಿಗಳ ಬಂಧನ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು