AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಕಾಮಗಾರಿಗೆ ವಿರೋಧ; ಜೆಸಿಬಿ ಎದುರು ಮಲಗಿ ರೈತರ ಪ್ರತಿಭಟನೆ

ಕಾಮಗಾರಿ ಆರಂಭಿಸಲು ಬಂದಿದ್ದ ಜೆಸಿಬಿ ಎದುರು ರೈತರು ಮಲಗಿ, ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದ್ದರೂ ಏಕೆ ಬಂದಿದ್ದೀರಿ ಎಂದು ಅಧಿಕಾರಿಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿಗೆ ವಿರೋಧ; ಜೆಸಿಬಿ ಎದುರು ಮಲಗಿ ರೈತರ ಪ್ರತಿಭಟನೆ
ಜೆಸಿಬಿ ಎದುರು ರೈತರು ಮಲಗಿ ಪ್ರತಿಭಟನೆ ನಡೆಸಿದರು.
sandhya thejappa
| Edited By: |

Updated on: Feb 09, 2021 | 5:51 PM

Share

ಬೆಳಗಾವಿ: ತಾಲೂಕಿನ ಮಚ್ಛೆ – ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ ರೈತರು ಜೆಸಿಬಿ ಎದುರು ಮಲಗಿ ಪ್ರತಿಭಟನೆ ನಡೆಸಿ, ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದ್ದರೂ ಏಕೆ ಬಂದಿದ್ದೀರಿ? ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಮಚ್ಛೆ – ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಆಗಮಿಸಿದ್ದರು. ಈ ವೇಳೆ ಕಾಮಗಾರಿ ಆರಂಭಿಸಲು ಬಂದಿದ್ದ ಜೆಸಿಬಿ ಎದುರು ರೈತರು ಮಲಗಿ, ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದ್ದರೂ ಏಕೆ ಬಂದಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಸಿ ಅನುಮತಿ ಪಡೆದು ಕಾಮಗಾರಿ ಆರಂಭಿಸಲು ಬಂದಿದ್ದೇವೆಂದು ಹೇಳಿದ ಅಧಿಕಾರಿಗಳಿಗೆ ಕೋರ್ಟ್ ಆದೇಶ ತೋರಿಸುವಂತೆ ರೈತ ಮುಖಂಡರ ಪಟ್ಟು ಹಿಡಿದು, ಕಾಮಗಾರಿ ಆರಂಭಿಸುವುದಾದರೆ ನಮ್ಮ ಮೇಲೆ ಜೆಸಿಬಿ ಹರಿಸಿ ಆನಂತರ ಆರಂಭಿಸಿ ನೋಡೋಣ ಅಂತಾ ಎಚ್ಚರಿಕೆ ಕೊಟ್ಟರು.

ಜೀವ ಹೋದರೂ ಕಾಮಗಾರಿ ಆರಂಭಿಸಲು ಬಿಡಲ್ಲ ಎಂದು ಪಟ್ಟು ಬಿದ್ದ ರೈತರಿಗೆ ಮನವೊಲಿಸಲು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಶೃಂಗೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಮತ್ತೆ ಐವರು ಆರೋಪಿಗಳ ಬಂಧನ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್