AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಭೇಟಿಗೆ ವಿರೋಧ; ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ

ಖಾಲಿ ಕುರ್ಚಿಗೆ ಚೀಟಿ ಅಂಟಿಸಿ ಪಂಥಾಹ್ವಾನ ಮಾಡಿದ್ದು, ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ಬಗ್ಗೆ ನಮಗೆ ತಿಳಿಸ ಬನ್ನಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧರಣಿನಿರತ ರೈತರು ಒತ್ತಾಯಿಸಿದ್ದಾರೆ.

ಅಮಿತ್ ಶಾ ಭೇಟಿಗೆ ವಿರೋಧ; ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ
ಡಿಸಿ ಕಚೇರಿ ಎದುರು ರೈತರ ಪ್ರತಿಭಟನೆ
preethi shettigar
| Edited By: |

Updated on: Jan 17, 2021 | 11:53 AM

Share

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ವಿರೋಧಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲಾಗಿ ರೈತರು ಪ್ರತಿಭಟನೆ ನಡೆಸಿದ್ದು, ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿದ್ದಾರೆ.

ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ರೈತ ಹೋರಾಟಗಾರರು ಆಗಮಿಸಿದ್ದು, ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಮೇಲೆ ಗಾಂಧೀಜಿ ಫೋಟೊ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಅರೆಬೆತ್ತಲಾಗಿ ಡಿಸಿ ಕಚೇರಿ ಎದುರು ಧರಣಿ ಕುಳಿತ ರೈತರು ರಸ್ತೆ ಮಧ್ಯದಲ್ಲಿಯೇ ಉಪಹಾರ ಸೇವಿಸಿದ್ದಾರೆ. ಖಾಲಿ ಕುರ್ಚಿಗೆ ಚೀಟಿ ಅಂಟಿಸಿ ಪಂಥಾಹ್ವಾನ ಮಾಡಿದ್ದು, ಕೇಂದ್ರ ಕೃಷಿ ತಿದ್ದಪಡಿ ಕಾಯ್ದೆ ಬಗ್ಗೆ ನಮಗೆ ತಿಳಿಸಿ ಬನ್ನಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾರಿಗೆ ಧರಣಿನಿರತ ರೈತರು ಒತ್ತಾಯಿಸಿದ್ದಾರೆ.

ರಸ್ತೆ ಮಧ್ಯೆ ಕುಳಿತು ಊಟ ಮಾಡುತ್ತಿರುವ ರೈತರು

ಗಾಂಧೀಜಿ ಫೋಟೊ ಮತ್ತು ಕುರ್ಚಿ ಇಟ್ಟು ಪ್ರತಿಭಟನೆ

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಪಂಜಾಬ್​ ರೈತರ Delhi Chaloಗೆ ರಾಜ್ಯದ ಅನ್ನದಾತರ ಬೆಂಬಲ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು