AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಅನ್ನದಾತರ ಕಹಳೆ.. ವಿಧಾನಸೌಧ ಮುತ್ತಿಗೆ ಹಾಕದಂತೆ ತಡೆಯಲು ಪೊಲೀಸರ ಹರಸಾಹಸ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ರೈತ ಮುಖಂಡ ದಿವಂಗತ ಕೆ.ಎಸ್ ಪುಟ್ಟಣಯ್ಯ ಪತ್ನಿ ಸುನೀತಾ ಹಸಿರು ಬಾವುಟ ತೋರಿಸುವ ಚಾಲನೆ ನೀಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಅನ್ನದಾತರ ಕಹಳೆ.. ವಿಧಾನಸೌಧ ಮುತ್ತಿಗೆ ಹಾಕದಂತೆ ತಡೆಯಲು ಪೊಲೀಸರ ಹರಸಾಹಸ
ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
shruti hegde
|

Updated on:Mar 22, 2021 | 2:42 PM

Share

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ರೈತ ಮುಖಂಡ ದಿವಂಗತ ಕೆ.ಎಸ್ ಪುಟ್ಟಣಯ್ಯ ಪತ್ನಿ ಸುನೀತಾ ಹಸಿರು ಬಾವುಟ ತೋರಿಸುವ ಚಾಲನೆ ನೀಡಿದ್ದಾರೆ. ರ‍್ಯಾಲಿಯುದ್ದಕ್ಕೂ ಪೊಲೀಸ್ ಸರ್ಪಗಾವಲಾಗಿ ನಿಂತಿದ್ದಾರೆ. ಫ್ರೀಡಂ ಪಾರ್ಕ್​ವರೆಗೆ ಮಾತ್ರ ರ‍್ಯಾಲಿಗೆ ಅವಕಾಶ ನೀಡಲಾಗಿದೆ.

ರೈತರ ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಹಾಗೂ ರೆಸ್ ಕೋರ್ಸ್​ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹಾಗಾಗಿ ಕಾಂತ್ರಿವೀರ ಸಂಗೋಳ್ಳಿ ರಾಯಣ್ಣ ಬಲ ಭಾಗದ ರಸ್ತೆಯಲ್ಲಿ ಇರುವ ಸಂಚಾರ ಮಾರ್ಗವಾಗಿ ವಾಹನ ಸಂಚರಿಸಲು ಪೊಲೀಸರು ಅನುಕೂಲ ಮಾಡಿಕೊಟ್ಟಿದ್ದಾರೆ.

ವಿಧಾನಸೌಧ ಚಲೋಗೆ ಮುಂದಾಗಿರುವ ರೈತ ಹೋರಾಟಗಾರರನ್ನು ವಿಧಾನಸೌಧ ಮಾರ್ಗ ಪ್ರವೇಶಿಸದಂತೆ ತಡೆಯಲು ಉತ್ತರ ವಿಭಾಗ ಡಿಸಿಪಿ ಧರ್ಮೇಂದರ್ ಕುಮಾರ್ ಮೀನಾ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ವಿಧಾನಸೌಧ ಮುತ್ತಿಗೆ ಹಾಕಲು ತೆರಳುತ್ತಿದ್ದ ರೈತರನ್ನು ಫ್ರೀಡಂಪಾರ್ಕ್‌ ಬಳಿ ತಡೆ ಹಿಡಿಯಲಾಗಿದೆ. ಹೀಗಾಗಿ ರಸ್ತೆ ಮಧ್ಯದಲ್ಲೇ ಕುಳಿತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಹಾಗೂ ಪೊಲೀಸರ ನಡುವೆ ಗಲಾಟೆ ಮಾತಿನ ಚಕಮಕಿ ಏರ್ಪಟ್ಟಿದೆ. ರೈತರನ್ನು ಫ್ರೀಡಂಪಾರ್ಕ್‌ನತ್ತ ಕಳುಹಿಸಲು ಪೊಲೀಸರು ಹರಸಾಹಸಪಡುವ ಸ್ಥಿತಿ ಎದುರಾಗಿದೆ.

ಪ್ರತಿಭಟನಾ ಸ್ಥಳಕ್ಕೆ ಸಿಎಂ ಬಿಎಸ್​ವೈ ಬಂದು ಮನವಿ ಸ್ವೀಕರಿಸಬೇಕು. ಮಾರ್ಚ್ 26ರಂದು ಭಾರತ್ ಬಂದ್‌ಗೆ ಕರೆ ಕೊಟ್ಟಿದೆ. ಇಂದು ಬಹಿರಂಗ ಸಭೆಯಲ್ಲಿ ಹಲವು ನಿರ್ಣಯ ತೆಗೆದುಕೊಳ್ತೇವೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಹೇಳಿಕೆ ನೀಡಿದ್ದಾರೆ.

farmers protest bengaluru 1 Farmers protest in bengaluru

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿಂದು ಮೊಳಗಲಿದೆ ಅನ್ನದಾತರ ಕಹಳೆ.. ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ವಿಧಾನಸೌಧ ಚಲೋ

ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹಿಳೆಯರ ಬೆಂಬಲ; ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

Published On - 1:57 pm, Mon, 22 March 21

Follow Us
shruti hegde
shruti hegde
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ