AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀಡಂಪಾರ್ಕ್​ ತಲುಪಿದ ಅನ್ನದಾತರ ರ‍್ಯಾಲಿ.. ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ

ಆನಂದರಾವ್​ ವೃತ್ತದ ಮೇಲ್ಸೇತುವೆ​ ಮೂಲಕ ಱಲಿ ಆಗಮಿಸಿದ್ದು ಮಹಿಳಾ ರೈತರು ಸಹ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬಂದಿದ್ದಾರೆ. ಇನ್ನು ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈ ಹಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಫ್ರೀಡಂಪಾರ್ಕ್​ ತಲುಪಿದ ಅನ್ನದಾತರ ರ‍್ಯಾಲಿ.. ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ
ಫ್ರೀಡಂಪಾರ್ಕ್​ ತಲುಪಿದ ರೈತರ ರ‍್ಯಾಲಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 26, 2021 | 3:12 PM

Share

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬೆಂಗಳೂರಿನಲ್ಲಿ ರೈತರ ರಣ ಕಹಳೆ ಮೊಳಗುತ್ತಿದೆ. ಒಂದು ಕಡೆ ರೈತರು ದೆಹಲಿಯ ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದ್ರೆ ಮತ್ತೊಂದು ಕಡೆ ಬೆಂಗಳೂರಿನಲ್ಲಿ ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸುತ್ತಿದ್ದಾರೆ. ಸದ್ಯ ಈಗ ನಗರದ ಫ್ರೀಡಂಪಾರ್ಕ್​ಗೆ ಅನ್ನದಾತರ ರ‍್ಯಾಲಿ ತಲುಪಿದೆ.

ಆನಂದರಾವ್​ ವೃತ್ತದ ಮೇಲ್ಸೇತುವೆ​ ಮೂಲಕ ಱಲಿ ಆಗಮಿಸಿದ್ದು ಮಹಿಳಾ ರೈತರು ಸಹ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬಂದಿದ್ದಾರೆ. ಇನ್ನು ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈ ಹಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಬ್ಯಾರಿಕೇಡ್​ ಅವಳಡಿಸಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು ವಾಟರ್ ಜೆಟ್ ವಾಹನ, ಕೆಎಸ್​ಆರ್​ಪಿ ತುಕಡಿ ಸಹ ನಿಯೋಜಿಸಲಾಗುತ್ತೆ. ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಆರಂಭವಾಗಿ ಕೊನೆಗೆ ಬೆಂಗಳೂರಿನ ಫ್ರೀಡಂಪಾರ್ಕ್‌ನತ್ತ ರೈತರ ಱಲಿ ತಲುಪಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗಣತಂತ್ರ ದಿನವೇ ಹಸಿರು ಕ್ರಾಂತಿ.. 10 ಸಾವಿರಕ್ಕೂ ಅಧಿಕ ವಾಹನಗಳಿಂದ ರ‍್ಯಾಲಿ

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್