AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀಡಂಪಾರ್ಕ್​ ತಲುಪಿದ ಅನ್ನದಾತರ ರ‍್ಯಾಲಿ.. ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ

ಆನಂದರಾವ್​ ವೃತ್ತದ ಮೇಲ್ಸೇತುವೆ​ ಮೂಲಕ ಱಲಿ ಆಗಮಿಸಿದ್ದು ಮಹಿಳಾ ರೈತರು ಸಹ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬಂದಿದ್ದಾರೆ. ಇನ್ನು ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈ ಹಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಫ್ರೀಡಂಪಾರ್ಕ್​ ತಲುಪಿದ ಅನ್ನದಾತರ ರ‍್ಯಾಲಿ.. ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ
ಫ್ರೀಡಂಪಾರ್ಕ್​ ತಲುಪಿದ ರೈತರ ರ‍್ಯಾಲಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 26, 2021 | 3:12 PM

Share

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬೆಂಗಳೂರಿನಲ್ಲಿ ರೈತರ ರಣ ಕಹಳೆ ಮೊಳಗುತ್ತಿದೆ. ಒಂದು ಕಡೆ ರೈತರು ದೆಹಲಿಯ ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದ್ರೆ ಮತ್ತೊಂದು ಕಡೆ ಬೆಂಗಳೂರಿನಲ್ಲಿ ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸುತ್ತಿದ್ದಾರೆ. ಸದ್ಯ ಈಗ ನಗರದ ಫ್ರೀಡಂಪಾರ್ಕ್​ಗೆ ಅನ್ನದಾತರ ರ‍್ಯಾಲಿ ತಲುಪಿದೆ.

ಆನಂದರಾವ್​ ವೃತ್ತದ ಮೇಲ್ಸೇತುವೆ​ ಮೂಲಕ ಱಲಿ ಆಗಮಿಸಿದ್ದು ಮಹಿಳಾ ರೈತರು ಸಹ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬಂದಿದ್ದಾರೆ. ಇನ್ನು ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈ ಹಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಬ್ಯಾರಿಕೇಡ್​ ಅವಳಡಿಸಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು ವಾಟರ್ ಜೆಟ್ ವಾಹನ, ಕೆಎಸ್​ಆರ್​ಪಿ ತುಕಡಿ ಸಹ ನಿಯೋಜಿಸಲಾಗುತ್ತೆ. ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಆರಂಭವಾಗಿ ಕೊನೆಗೆ ಬೆಂಗಳೂರಿನ ಫ್ರೀಡಂಪಾರ್ಕ್‌ನತ್ತ ರೈತರ ಱಲಿ ತಲುಪಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗಣತಂತ್ರ ದಿನವೇ ಹಸಿರು ಕ್ರಾಂತಿ.. 10 ಸಾವಿರಕ್ಕೂ ಅಧಿಕ ವಾಹನಗಳಿಂದ ರ‍್ಯಾಲಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ