AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀಡಂಪಾರ್ಕ್​ ತಲುಪಿದ ಅನ್ನದಾತರ ರ‍್ಯಾಲಿ.. ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ

ಆನಂದರಾವ್​ ವೃತ್ತದ ಮೇಲ್ಸೇತುವೆ​ ಮೂಲಕ ಱಲಿ ಆಗಮಿಸಿದ್ದು ಮಹಿಳಾ ರೈತರು ಸಹ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬಂದಿದ್ದಾರೆ. ಇನ್ನು ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈ ಹಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಫ್ರೀಡಂಪಾರ್ಕ್​ ತಲುಪಿದ ಅನ್ನದಾತರ ರ‍್ಯಾಲಿ.. ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ
ಫ್ರೀಡಂಪಾರ್ಕ್​ ತಲುಪಿದ ರೈತರ ರ‍್ಯಾಲಿ
ಆಯೇಷಾ ಬಾನು
|

Updated on: Jan 26, 2021 | 3:12 PM

Share

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬೆಂಗಳೂರಿನಲ್ಲಿ ರೈತರ ರಣ ಕಹಳೆ ಮೊಳಗುತ್ತಿದೆ. ಒಂದು ಕಡೆ ರೈತರು ದೆಹಲಿಯ ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದ್ರೆ ಮತ್ತೊಂದು ಕಡೆ ಬೆಂಗಳೂರಿನಲ್ಲಿ ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸುತ್ತಿದ್ದಾರೆ. ಸದ್ಯ ಈಗ ನಗರದ ಫ್ರೀಡಂಪಾರ್ಕ್​ಗೆ ಅನ್ನದಾತರ ರ‍್ಯಾಲಿ ತಲುಪಿದೆ.

ಆನಂದರಾವ್​ ವೃತ್ತದ ಮೇಲ್ಸೇತುವೆ​ ಮೂಲಕ ಱಲಿ ಆಗಮಿಸಿದ್ದು ಮಹಿಳಾ ರೈತರು ಸಹ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬಂದಿದ್ದಾರೆ. ಇನ್ನು ರೈತರು ಕೆ.ಆರ್.ಸರ್ಕಲ್​ ಕಡೆ ಹೋಗದಂತೆ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ಈ ಹಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಬ್ಯಾರಿಕೇಡ್​ ಅವಳಡಿಸಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು ವಾಟರ್ ಜೆಟ್ ವಾಹನ, ಕೆಎಸ್​ಆರ್​ಪಿ ತುಕಡಿ ಸಹ ನಿಯೋಜಿಸಲಾಗುತ್ತೆ. ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಆರಂಭವಾಗಿ ಕೊನೆಗೆ ಬೆಂಗಳೂರಿನ ಫ್ರೀಡಂಪಾರ್ಕ್‌ನತ್ತ ರೈತರ ಱಲಿ ತಲುಪಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗಣತಂತ್ರ ದಿನವೇ ಹಸಿರು ಕ್ರಾಂತಿ.. 10 ಸಾವಿರಕ್ಕೂ ಅಧಿಕ ವಾಹನಗಳಿಂದ ರ‍್ಯಾಲಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ