AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ

ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ
ದಲ್ಲಾಳಿ‌ಯ ಧೋಖಾಗೆ ಕೃಷಿಕರ ಆಕ್ರೋಶ
KUSHAL V
|

Updated on: Jan 23, 2021 | 6:53 PM

Share

ಗದಗ: ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ಜಿಲ್ಲೆಯ ಹಲವಾರು ಹಳ್ಳಿಗಳಿಂದ ಆಗಮಿಸಿದ್ದ ರೈತರು ಇಂದು ತಾವು ಬೆಳೆದ ಕೆಂಪು ಮೆಣಸಿನಕಾಯಿಯನ್ನು APMC ಮಾರುಕಟ್ಟೆಯಲ್ಲಿ ಮಾರಲು ಬಂದಿದ್ದರು. ಈ ನಡುವೆ, ದಲ್ಲಾಳಿಗಳು ತಮ್ಮ ಬೆಳೆಯನ್ನು ತೂಕ ಮಾಡುವುದರಲ್ಲಿ ಏರುಪೇರು ಮಾಡ್ತಿದ್ದಾರೆ ಅಂತಾ ರೈತರು ಆರೋಪಿಸಿದರು. ಅದರಲ್ಲೂ, ಮಾರುಕಟ್ಟೆಯಲ್ಲಿರುವ ಎಂ.ಎಂ.ಕನವಳ್ಳಿ ದಲ್ಲಾಳಿ‌ ಅಂಗಡಿಯವರ ಮೇಲೆ ರೈತರು ಆರೋಪ ಮಾಡಿದ್ದಾರೆ.

ಕೆಂಪು ಮೆಣಸಿನಕಾಯಿ ತೂಕ ಮಾಡಿದಾಗ ಸುಮಾರು 8 ಕೆ.ಜಿಯಷ್ಟು ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ರೈತರು ಸಿಟ್ಟಿಗೆದ್ದರು. ಮತ್ತೊಂದು ಅಂಗಡಿಗೆ ಹೋಗಿ ಮೆಣಸಿನಕಾಯಿಯನ್ನು ತೂಕ‌ ಮಾಡಿಸಿದಾಗ ಸತ್ಯ ಬಯಲಾಗಿದೆ.

ಹಾಗಾಗಿ, ಅಂಗಡಿಯಲ್ಲಿ ಪ್ರತಿ ರೈತರಿಗೂ ಹೀಗೆ‌ ಮೋಸ ಮಾಡಲಾಗಿದೆ ಅಂತಾ ಕೃಷಿಕರು ದೀಢಿರ್ ಪ್ರತಿಭಟನೆ ನಡೆಸಿದರು. ಈ ನಡುವೆ, ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತೂಕದ ಯಂತ್ರವನ್ನು ವಶಕ್ಕೆ ಪಡೆದರು.

ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ: K.R. ಪೇಟೆ ಭೂವರಾಹ ದೇಗುಲ ರೆಸ್ತೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಕಾರು

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು