AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ

ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ
ದಲ್ಲಾಳಿ‌ಯ ಧೋಖಾಗೆ ಕೃಷಿಕರ ಆಕ್ರೋಶ
KUSHAL V
|

Updated on: Jan 23, 2021 | 6:53 PM

Share

ಗದಗ: ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ಜಿಲ್ಲೆಯ ಹಲವಾರು ಹಳ್ಳಿಗಳಿಂದ ಆಗಮಿಸಿದ್ದ ರೈತರು ಇಂದು ತಾವು ಬೆಳೆದ ಕೆಂಪು ಮೆಣಸಿನಕಾಯಿಯನ್ನು APMC ಮಾರುಕಟ್ಟೆಯಲ್ಲಿ ಮಾರಲು ಬಂದಿದ್ದರು. ಈ ನಡುವೆ, ದಲ್ಲಾಳಿಗಳು ತಮ್ಮ ಬೆಳೆಯನ್ನು ತೂಕ ಮಾಡುವುದರಲ್ಲಿ ಏರುಪೇರು ಮಾಡ್ತಿದ್ದಾರೆ ಅಂತಾ ರೈತರು ಆರೋಪಿಸಿದರು. ಅದರಲ್ಲೂ, ಮಾರುಕಟ್ಟೆಯಲ್ಲಿರುವ ಎಂ.ಎಂ.ಕನವಳ್ಳಿ ದಲ್ಲಾಳಿ‌ ಅಂಗಡಿಯವರ ಮೇಲೆ ರೈತರು ಆರೋಪ ಮಾಡಿದ್ದಾರೆ.

ಕೆಂಪು ಮೆಣಸಿನಕಾಯಿ ತೂಕ ಮಾಡಿದಾಗ ಸುಮಾರು 8 ಕೆ.ಜಿಯಷ್ಟು ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ರೈತರು ಸಿಟ್ಟಿಗೆದ್ದರು. ಮತ್ತೊಂದು ಅಂಗಡಿಗೆ ಹೋಗಿ ಮೆಣಸಿನಕಾಯಿಯನ್ನು ತೂಕ‌ ಮಾಡಿಸಿದಾಗ ಸತ್ಯ ಬಯಲಾಗಿದೆ.

ಹಾಗಾಗಿ, ಅಂಗಡಿಯಲ್ಲಿ ಪ್ರತಿ ರೈತರಿಗೂ ಹೀಗೆ‌ ಮೋಸ ಮಾಡಲಾಗಿದೆ ಅಂತಾ ಕೃಷಿಕರು ದೀಢಿರ್ ಪ್ರತಿಭಟನೆ ನಡೆಸಿದರು. ಈ ನಡುವೆ, ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತೂಕದ ಯಂತ್ರವನ್ನು ವಶಕ್ಕೆ ಪಡೆದರು.

ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ: K.R. ಪೇಟೆ ಭೂವರಾಹ ದೇಗುಲ ರೆಸ್ತೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಕಾರು

Follow Us
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ