AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ

ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ
ದಲ್ಲಾಳಿ‌ಯ ಧೋಖಾಗೆ ಕೃಷಿಕರ ಆಕ್ರೋಶ
KUSHAL V
|

Updated on: Jan 23, 2021 | 6:53 PM

Share

ಗದಗ: ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ಜಿಲ್ಲೆಯ ಹಲವಾರು ಹಳ್ಳಿಗಳಿಂದ ಆಗಮಿಸಿದ್ದ ರೈತರು ಇಂದು ತಾವು ಬೆಳೆದ ಕೆಂಪು ಮೆಣಸಿನಕಾಯಿಯನ್ನು APMC ಮಾರುಕಟ್ಟೆಯಲ್ಲಿ ಮಾರಲು ಬಂದಿದ್ದರು. ಈ ನಡುವೆ, ದಲ್ಲಾಳಿಗಳು ತಮ್ಮ ಬೆಳೆಯನ್ನು ತೂಕ ಮಾಡುವುದರಲ್ಲಿ ಏರುಪೇರು ಮಾಡ್ತಿದ್ದಾರೆ ಅಂತಾ ರೈತರು ಆರೋಪಿಸಿದರು. ಅದರಲ್ಲೂ, ಮಾರುಕಟ್ಟೆಯಲ್ಲಿರುವ ಎಂ.ಎಂ.ಕನವಳ್ಳಿ ದಲ್ಲಾಳಿ‌ ಅಂಗಡಿಯವರ ಮೇಲೆ ರೈತರು ಆರೋಪ ಮಾಡಿದ್ದಾರೆ.

ಕೆಂಪು ಮೆಣಸಿನಕಾಯಿ ತೂಕ ಮಾಡಿದಾಗ ಸುಮಾರು 8 ಕೆ.ಜಿಯಷ್ಟು ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ರೈತರು ಸಿಟ್ಟಿಗೆದ್ದರು. ಮತ್ತೊಂದು ಅಂಗಡಿಗೆ ಹೋಗಿ ಮೆಣಸಿನಕಾಯಿಯನ್ನು ತೂಕ‌ ಮಾಡಿಸಿದಾಗ ಸತ್ಯ ಬಯಲಾಗಿದೆ.

ಹಾಗಾಗಿ, ಅಂಗಡಿಯಲ್ಲಿ ಪ್ರತಿ ರೈತರಿಗೂ ಹೀಗೆ‌ ಮೋಸ ಮಾಡಲಾಗಿದೆ ಅಂತಾ ಕೃಷಿಕರು ದೀಢಿರ್ ಪ್ರತಿಭಟನೆ ನಡೆಸಿದರು. ಈ ನಡುವೆ, ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತೂಕದ ಯಂತ್ರವನ್ನು ವಶಕ್ಕೆ ಪಡೆದರು.

ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ: K.R. ಪೇಟೆ ಭೂವರಾಹ ದೇಗುಲ ರೆಸ್ತೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಕಾರು

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು