Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ

ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ
ದಲ್ಲಾಳಿ‌ಯ ಧೋಖಾಗೆ ಕೃಷಿಕರ ಆಕ್ರೋಶ
Follow us
KUSHAL V
|

Updated on: Jan 23, 2021 | 6:53 PM

ಗದಗ: ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ಜಿಲ್ಲೆಯ ಹಲವಾರು ಹಳ್ಳಿಗಳಿಂದ ಆಗಮಿಸಿದ್ದ ರೈತರು ಇಂದು ತಾವು ಬೆಳೆದ ಕೆಂಪು ಮೆಣಸಿನಕಾಯಿಯನ್ನು APMC ಮಾರುಕಟ್ಟೆಯಲ್ಲಿ ಮಾರಲು ಬಂದಿದ್ದರು. ಈ ನಡುವೆ, ದಲ್ಲಾಳಿಗಳು ತಮ್ಮ ಬೆಳೆಯನ್ನು ತೂಕ ಮಾಡುವುದರಲ್ಲಿ ಏರುಪೇರು ಮಾಡ್ತಿದ್ದಾರೆ ಅಂತಾ ರೈತರು ಆರೋಪಿಸಿದರು. ಅದರಲ್ಲೂ, ಮಾರುಕಟ್ಟೆಯಲ್ಲಿರುವ ಎಂ.ಎಂ.ಕನವಳ್ಳಿ ದಲ್ಲಾಳಿ‌ ಅಂಗಡಿಯವರ ಮೇಲೆ ರೈತರು ಆರೋಪ ಮಾಡಿದ್ದಾರೆ.

ಕೆಂಪು ಮೆಣಸಿನಕಾಯಿ ತೂಕ ಮಾಡಿದಾಗ ಸುಮಾರು 8 ಕೆ.ಜಿಯಷ್ಟು ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ರೈತರು ಸಿಟ್ಟಿಗೆದ್ದರು. ಮತ್ತೊಂದು ಅಂಗಡಿಗೆ ಹೋಗಿ ಮೆಣಸಿನಕಾಯಿಯನ್ನು ತೂಕ‌ ಮಾಡಿಸಿದಾಗ ಸತ್ಯ ಬಯಲಾಗಿದೆ.

ಹಾಗಾಗಿ, ಅಂಗಡಿಯಲ್ಲಿ ಪ್ರತಿ ರೈತರಿಗೂ ಹೀಗೆ‌ ಮೋಸ ಮಾಡಲಾಗಿದೆ ಅಂತಾ ಕೃಷಿಕರು ದೀಢಿರ್ ಪ್ರತಿಭಟನೆ ನಡೆಸಿದರು. ಈ ನಡುವೆ, ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತೂಕದ ಯಂತ್ರವನ್ನು ವಶಕ್ಕೆ ಪಡೆದರು.

ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ: K.R. ಪೇಟೆ ಭೂವರಾಹ ದೇಗುಲ ರೆಸ್ತೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಕಾರು

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!