AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ

ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ
ದಲ್ಲಾಳಿ‌ಯ ಧೋಖಾಗೆ ಕೃಷಿಕರ ಆಕ್ರೋಶ
KUSHAL V
|

Updated on: Jan 23, 2021 | 6:53 PM

Share

ಗದಗ: ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ಜಿಲ್ಲೆಯ ಹಲವಾರು ಹಳ್ಳಿಗಳಿಂದ ಆಗಮಿಸಿದ್ದ ರೈತರು ಇಂದು ತಾವು ಬೆಳೆದ ಕೆಂಪು ಮೆಣಸಿನಕಾಯಿಯನ್ನು APMC ಮಾರುಕಟ್ಟೆಯಲ್ಲಿ ಮಾರಲು ಬಂದಿದ್ದರು. ಈ ನಡುವೆ, ದಲ್ಲಾಳಿಗಳು ತಮ್ಮ ಬೆಳೆಯನ್ನು ತೂಕ ಮಾಡುವುದರಲ್ಲಿ ಏರುಪೇರು ಮಾಡ್ತಿದ್ದಾರೆ ಅಂತಾ ರೈತರು ಆರೋಪಿಸಿದರು. ಅದರಲ್ಲೂ, ಮಾರುಕಟ್ಟೆಯಲ್ಲಿರುವ ಎಂ.ಎಂ.ಕನವಳ್ಳಿ ದಲ್ಲಾಳಿ‌ ಅಂಗಡಿಯವರ ಮೇಲೆ ರೈತರು ಆರೋಪ ಮಾಡಿದ್ದಾರೆ.

ಕೆಂಪು ಮೆಣಸಿನಕಾಯಿ ತೂಕ ಮಾಡಿದಾಗ ಸುಮಾರು 8 ಕೆ.ಜಿಯಷ್ಟು ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ರೈತರು ಸಿಟ್ಟಿಗೆದ್ದರು. ಮತ್ತೊಂದು ಅಂಗಡಿಗೆ ಹೋಗಿ ಮೆಣಸಿನಕಾಯಿಯನ್ನು ತೂಕ‌ ಮಾಡಿಸಿದಾಗ ಸತ್ಯ ಬಯಲಾಗಿದೆ.

ಹಾಗಾಗಿ, ಅಂಗಡಿಯಲ್ಲಿ ಪ್ರತಿ ರೈತರಿಗೂ ಹೀಗೆ‌ ಮೋಸ ಮಾಡಲಾಗಿದೆ ಅಂತಾ ಕೃಷಿಕರು ದೀಢಿರ್ ಪ್ರತಿಭಟನೆ ನಡೆಸಿದರು. ಈ ನಡುವೆ, ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತೂಕದ ಯಂತ್ರವನ್ನು ವಶಕ್ಕೆ ಪಡೆದರು.

ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ: K.R. ಪೇಟೆ ಭೂವರಾಹ ದೇಗುಲ ರೆಸ್ತೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಕಾರು

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು