AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ

ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ತೂಕದಲ್ಲಿ ಏರುಪೇರು ಮಾಡಿ ರೈತರಿಗೆ ಮೋಸ: ದಲ್ಲಾಳಿ‌ಯ ಧೋಖಾಗೆ ತೀವ್ರ ಆಕ್ರೋಶ
ದಲ್ಲಾಳಿ‌ಯ ಧೋಖಾಗೆ ಕೃಷಿಕರ ಆಕ್ರೋಶ
KUSHAL V
|

Updated on: Jan 23, 2021 | 6:53 PM

Share

ಗದಗ: ತೂಕದಲ್ಲಿ ಏರುಪೇರು ಆಗಿದ್ದಕ್ಕೆ ರೈತರು ತಮ್ಮ ಆಕ್ರೋಶ ಹೊರಹಾಕಿರುವ ಘಟನೆ ನಗರದ APMC ಮಾರುಕಟ್ಟೆಯಲ್ಲಿ ನಡೆದಿದೆ.

ಜಿಲ್ಲೆಯ ಹಲವಾರು ಹಳ್ಳಿಗಳಿಂದ ಆಗಮಿಸಿದ್ದ ರೈತರು ಇಂದು ತಾವು ಬೆಳೆದ ಕೆಂಪು ಮೆಣಸಿನಕಾಯಿಯನ್ನು APMC ಮಾರುಕಟ್ಟೆಯಲ್ಲಿ ಮಾರಲು ಬಂದಿದ್ದರು. ಈ ನಡುವೆ, ದಲ್ಲಾಳಿಗಳು ತಮ್ಮ ಬೆಳೆಯನ್ನು ತೂಕ ಮಾಡುವುದರಲ್ಲಿ ಏರುಪೇರು ಮಾಡ್ತಿದ್ದಾರೆ ಅಂತಾ ರೈತರು ಆರೋಪಿಸಿದರು. ಅದರಲ್ಲೂ, ಮಾರುಕಟ್ಟೆಯಲ್ಲಿರುವ ಎಂ.ಎಂ.ಕನವಳ್ಳಿ ದಲ್ಲಾಳಿ‌ ಅಂಗಡಿಯವರ ಮೇಲೆ ರೈತರು ಆರೋಪ ಮಾಡಿದ್ದಾರೆ.

ಕೆಂಪು ಮೆಣಸಿನಕಾಯಿ ತೂಕ ಮಾಡಿದಾಗ ಸುಮಾರು 8 ಕೆ.ಜಿಯಷ್ಟು ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ರೈತರು ಸಿಟ್ಟಿಗೆದ್ದರು. ಮತ್ತೊಂದು ಅಂಗಡಿಗೆ ಹೋಗಿ ಮೆಣಸಿನಕಾಯಿಯನ್ನು ತೂಕ‌ ಮಾಡಿಸಿದಾಗ ಸತ್ಯ ಬಯಲಾಗಿದೆ.

ಹಾಗಾಗಿ, ಅಂಗಡಿಯಲ್ಲಿ ಪ್ರತಿ ರೈತರಿಗೂ ಹೀಗೆ‌ ಮೋಸ ಮಾಡಲಾಗಿದೆ ಅಂತಾ ಕೃಷಿಕರು ದೀಢಿರ್ ಪ್ರತಿಭಟನೆ ನಡೆಸಿದರು. ಈ ನಡುವೆ, ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತೂಕದ ಯಂತ್ರವನ್ನು ವಶಕ್ಕೆ ಪಡೆದರು.

ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ: K.R. ಪೇಟೆ ಭೂವರಾಹ ದೇಗುಲ ರೆಸ್ತೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಕಾರು

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು