
ಬೆಂಗಳೂರು: ಕಾರ್ಪೊರೇಟ್ ಸೆಕ್ಟರ್ ವಿರುದ್ಧ ರಾಜ್ಯದಲ್ಲೂ ರೈತರು ಸಿಡಿದೆದ್ದಿದ್ದಾರೆ. ಅಂಬಾನಿ ಒಡೆತನದ ರಿಲಯನ್ಸ್ ಜಿಯೋದಿಂದ ಬೇರೆ ನೆಟ್ವರ್ಕ್ಗೆ ಪೋರ್ಟ್ ಆಗುವ ಮೂಲಕ ಹೋರಾಟ ನಡೆಸುತ್ತಿದ್ದಾರೆ. ಅಂಬಾನಿ ಬಾಯ್ಕಾಟ್, ಅದಾನಿ ಬಾಯ್ಕಾಟ್ ಎಂದು ರೈತರು ಪ್ರತಿಭಟನೆನಡೆಸುತ್ತಿದ್ದಾರೆ. ಗಿ ಅನ್ ಸಬ್ಸ್ಕ್ರೈಬ್ ಮಾಡಿ
ರಾಜ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಜಿಯೋ ನೆಟ್ವರ್ಕ್ನಿಂದ ಅನ್ ಸಬ್ಸ್ಕ್ರೈಬ್ ಹೋರಾಟ ಶುರುವಾಗಿದೆ. ಈಗ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲೂ ಬಾಯ್ಕಾಟ್ ಚಳವಳಿಯ ಕಾವು ಏರುತ್ತಿದ್ದು ವಿನೂತನ ಪ್ರತಿಭಟನೆಗೆ ರೈತರು ಸಜ್ಜಾಗಿದ್ದಾರೆ. ರಿಲಾಯನ್ಸ್ ಮಾಲ್, ಬಂಕ್ಗಳಲ್ಲಿ ಪೆಟ್ರೋಲ್, ಡೀಸೆಲ್ ಖರೀದಿಯ ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ ಎರಡು ಕೋಟಿ+ ಗ್ರಾಹಕರ ನೆಲೆಯನ್ನು ದಾಟಿದ Jio