AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು ಬೆಳೆದ ಮರ ಕಡಿಯಲು ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಕರ್ಮಕಾಂಡ ಬಯಲು

ಯಾದಗಿರಿ: ರೈತರು ಬೆಳೆದ ಮರ ಕತ್ತರಿಸಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಕರ್ಮಕಾಂಡ ಬಯಲಾಗಿದೆ. ನಾರಾಯಣಪುರ ವಲಯ ಅರಣ್ಯ ಉಪಾಧಿಕಾರಿ ವೆಂಕಟೇಶ್​ಗೆ ರೈತರು ಮತ್ತು ವ್ಯಾಪಾರಿಗಳು ಲಕ್ಷ ಲಕ್ಷ ಹಣ ನೀಡಬೇಕು. ಹುಣಸಗಿ ತಾಲೂಕಿನ ಎರಿಕಾಳ ಗ್ರಾಮದ ನಗರೆಪ್ಪ ಎಂಬ ರೈತ 251 ಸಾಗವಾನಿ ಮರಗಳನ್ನು ತಮ್ಮ ಜಮೀನಲ್ಲಿ ಬೆಳೆದಿದ್ರು. ಆ ಮರಗಳನ್ನು ಕಡಿದು ಮಾರಾಟ ಮಾಡಲು ಅಧಿಕಾರಿ ವೆಂಕಟೇಶ್​ ಬಳಿ ಅನುಮತಿ ಕೇಳಿದ್ದಾರೆ. ರೈತನಿಂದ ಲಂಚ ಪಡೆದು ಅನುಮತಿ ನೀಡಿದ್ದಾನೆ. ಲಂಚ ಪಡೆಯುವ ದೃಶ್ಯ […]

ರೈತರು ಬೆಳೆದ ಮರ ಕಡಿಯಲು ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಕರ್ಮಕಾಂಡ ಬಯಲು
ಸಾಧು ಶ್ರೀನಾಥ್​
|

Updated on:Dec 08, 2019 | 8:46 AM

Share

ಯಾದಗಿರಿ: ರೈತರು ಬೆಳೆದ ಮರ ಕತ್ತರಿಸಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಕರ್ಮಕಾಂಡ ಬಯಲಾಗಿದೆ. ನಾರಾಯಣಪುರ ವಲಯ ಅರಣ್ಯ ಉಪಾಧಿಕಾರಿ ವೆಂಕಟೇಶ್​ಗೆ ರೈತರು ಮತ್ತು ವ್ಯಾಪಾರಿಗಳು ಲಕ್ಷ ಲಕ್ಷ ಹಣ ನೀಡಬೇಕು.

ಹುಣಸಗಿ ತಾಲೂಕಿನ ಎರಿಕಾಳ ಗ್ರಾಮದ ನಗರೆಪ್ಪ ಎಂಬ ರೈತ 251 ಸಾಗವಾನಿ ಮರಗಳನ್ನು ತಮ್ಮ ಜಮೀನಲ್ಲಿ ಬೆಳೆದಿದ್ರು. ಆ ಮರಗಳನ್ನು ಕಡಿದು ಮಾರಾಟ ಮಾಡಲು ಅಧಿಕಾರಿ ವೆಂಕಟೇಶ್​ ಬಳಿ ಅನುಮತಿ ಕೇಳಿದ್ದಾರೆ. ರೈತನಿಂದ ಲಂಚ ಪಡೆದು ಅನುಮತಿ ನೀಡಿದ್ದಾನೆ. ಲಂಚ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ರೈತನಿಂದ ಲಂಚ ಪಡೆದು ಅನುಮತಿ ನೀಡಿದ ವೆಂಕಟೇಶ್ ಕಡಿಮೆ ದರಕ್ಕೆ ಅವುಗಳನ್ನು ತಾನೆ ಕೊಂಡುಕೊಂಡಿದ್ದಾನೆ. ತಾನು ಕೊಂಡುಕೊಂಡ ದರಕ್ಕಿಂತ 4 ಪಟ್ಟು ಜಾಸ್ತಿ ದರಕ್ಕೆ ಹುಮ್ನಾಬಾದ್ ವ್ಯಾಪಾರಿ ಬಸವರಾಜ ಎಂಬುವವರಿಗೆ ಮಾರಿದ್ದಾನೆ. ಇಷ್ಟೇ ಅಲ್ಲದೆ ಸರ್ಕಾರಿ ಮರಗಳನ್ನು ಸಹ ಬಿಡುವುದಿಲ್ಲ ಎಂದು ಜಿಲ್ಲೆಯ ರೈತರು ಗಂಭೀರ ಆರೋಪ ಮಾಡಿದ್ದಾರೆ.

Published On - 8:46 am, Sun, 8 December 19

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ