AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು ಬೆಳೆದ ಮರ ಕಡಿಯಲು ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಕರ್ಮಕಾಂಡ ಬಯಲು

ಯಾದಗಿರಿ: ರೈತರು ಬೆಳೆದ ಮರ ಕತ್ತರಿಸಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಕರ್ಮಕಾಂಡ ಬಯಲಾಗಿದೆ. ನಾರಾಯಣಪುರ ವಲಯ ಅರಣ್ಯ ಉಪಾಧಿಕಾರಿ ವೆಂಕಟೇಶ್​ಗೆ ರೈತರು ಮತ್ತು ವ್ಯಾಪಾರಿಗಳು ಲಕ್ಷ ಲಕ್ಷ ಹಣ ನೀಡಬೇಕು. ಹುಣಸಗಿ ತಾಲೂಕಿನ ಎರಿಕಾಳ ಗ್ರಾಮದ ನಗರೆಪ್ಪ ಎಂಬ ರೈತ 251 ಸಾಗವಾನಿ ಮರಗಳನ್ನು ತಮ್ಮ ಜಮೀನಲ್ಲಿ ಬೆಳೆದಿದ್ರು. ಆ ಮರಗಳನ್ನು ಕಡಿದು ಮಾರಾಟ ಮಾಡಲು ಅಧಿಕಾರಿ ವೆಂಕಟೇಶ್​ ಬಳಿ ಅನುಮತಿ ಕೇಳಿದ್ದಾರೆ. ರೈತನಿಂದ ಲಂಚ ಪಡೆದು ಅನುಮತಿ ನೀಡಿದ್ದಾನೆ. ಲಂಚ ಪಡೆಯುವ ದೃಶ್ಯ […]

ರೈತರು ಬೆಳೆದ ಮರ ಕಡಿಯಲು ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಕರ್ಮಕಾಂಡ ಬಯಲು
ಸಾಧು ಶ್ರೀನಾಥ್​
|

Updated on:Dec 08, 2019 | 8:46 AM

Share

ಯಾದಗಿರಿ: ರೈತರು ಬೆಳೆದ ಮರ ಕತ್ತರಿಸಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಕರ್ಮಕಾಂಡ ಬಯಲಾಗಿದೆ. ನಾರಾಯಣಪುರ ವಲಯ ಅರಣ್ಯ ಉಪಾಧಿಕಾರಿ ವೆಂಕಟೇಶ್​ಗೆ ರೈತರು ಮತ್ತು ವ್ಯಾಪಾರಿಗಳು ಲಕ್ಷ ಲಕ್ಷ ಹಣ ನೀಡಬೇಕು.

ಹುಣಸಗಿ ತಾಲೂಕಿನ ಎರಿಕಾಳ ಗ್ರಾಮದ ನಗರೆಪ್ಪ ಎಂಬ ರೈತ 251 ಸಾಗವಾನಿ ಮರಗಳನ್ನು ತಮ್ಮ ಜಮೀನಲ್ಲಿ ಬೆಳೆದಿದ್ರು. ಆ ಮರಗಳನ್ನು ಕಡಿದು ಮಾರಾಟ ಮಾಡಲು ಅಧಿಕಾರಿ ವೆಂಕಟೇಶ್​ ಬಳಿ ಅನುಮತಿ ಕೇಳಿದ್ದಾರೆ. ರೈತನಿಂದ ಲಂಚ ಪಡೆದು ಅನುಮತಿ ನೀಡಿದ್ದಾನೆ. ಲಂಚ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ರೈತನಿಂದ ಲಂಚ ಪಡೆದು ಅನುಮತಿ ನೀಡಿದ ವೆಂಕಟೇಶ್ ಕಡಿಮೆ ದರಕ್ಕೆ ಅವುಗಳನ್ನು ತಾನೆ ಕೊಂಡುಕೊಂಡಿದ್ದಾನೆ. ತಾನು ಕೊಂಡುಕೊಂಡ ದರಕ್ಕಿಂತ 4 ಪಟ್ಟು ಜಾಸ್ತಿ ದರಕ್ಕೆ ಹುಮ್ನಾಬಾದ್ ವ್ಯಾಪಾರಿ ಬಸವರಾಜ ಎಂಬುವವರಿಗೆ ಮಾರಿದ್ದಾನೆ. ಇಷ್ಟೇ ಅಲ್ಲದೆ ಸರ್ಕಾರಿ ಮರಗಳನ್ನು ಸಹ ಬಿಡುವುದಿಲ್ಲ ಎಂದು ಜಿಲ್ಲೆಯ ರೈತರು ಗಂಭೀರ ಆರೋಪ ಮಾಡಿದ್ದಾರೆ.

Published On - 8:46 am, Sun, 8 December 19

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?