AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ

ಬೆಂಗಳೂರು: ದೇಶಾದ್ಯಂತ ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ ಜಾರಿ ಮಾಡಲಾಗಿದೆ. ಆದ್ರೆ ಬಹುತೇಕ ವಾಹನ ಸವಾರರಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ನೆಲಮಂಗಲ್‌ಟೋಲ್ ಗೇಟ್ ಬಳಿ ವಾಹನಗಳಿಗೆ ಫಾಸ್ಟ್‌ ಟ್ಯಾಗ್ ಕಡ್ಡಾಯ ಮಾಡಲಾಗಿದ್ದು, ಫಾಸ್ಟ್ ಟ್ಯಾಗ್‌ ಇಲ್ಲದಿರುವ ವಾಹನ‌ ಸವಾರರು ಕೂ‌ಡ ಫಾಸ್ಟ್ ಟ್ಯಾಗ್‌ಲೈನ್ ನಲ್ಲಿ ಬರುತ್ತಿದ್ದಾರೆ. ಕ್ಯೂ ಸಮಸ್ಯೆ ತಡೆಯುವ ಹಿನ್ನೆಲೆ ಫಾಸ್ಟ್ ಟ್ಯಾಗ್‌ ಇಲ್ಲದೇ ಇರುವ ಸವಾರರಿಗೆ ಟೋಲ್ ಸಿಬ್ಬಂದಿ ಡಬಲ್‌ ಫೈನ್ ಹಾಕುತ್ತಿದ್ದಾರೆ. ಇನ್ನು ದುಪ್ಪಟ್ಟು ದಂಡ ಹಾಕುತ್ತಿರುವ ಹಿನ್ನೆಲೆ,ವಾಹನ ಸವಾರರು ಮತ್ತು […]

ದೇಶಾದ್ಯಂತ ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jan 16, 2020 | 9:20 AM

Share

ಬೆಂಗಳೂರು: ದೇಶಾದ್ಯಂತ ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ ಜಾರಿ ಮಾಡಲಾಗಿದೆ. ಆದ್ರೆ ಬಹುತೇಕ ವಾಹನ ಸವಾರರಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ನೆಲಮಂಗಲ್‌ಟೋಲ್ ಗೇಟ್ ಬಳಿ ವಾಹನಗಳಿಗೆ ಫಾಸ್ಟ್‌ ಟ್ಯಾಗ್ ಕಡ್ಡಾಯ ಮಾಡಲಾಗಿದ್ದು, ಫಾಸ್ಟ್ ಟ್ಯಾಗ್‌ ಇಲ್ಲದಿರುವ ವಾಹನ‌ ಸವಾರರು ಕೂ‌ಡ ಫಾಸ್ಟ್ ಟ್ಯಾಗ್‌ಲೈನ್ ನಲ್ಲಿ ಬರುತ್ತಿದ್ದಾರೆ. ಕ್ಯೂ ಸಮಸ್ಯೆ ತಡೆಯುವ ಹಿನ್ನೆಲೆ ಫಾಸ್ಟ್ ಟ್ಯಾಗ್‌ ಇಲ್ಲದೇ ಇರುವ ಸವಾರರಿಗೆ ಟೋಲ್ ಸಿಬ್ಬಂದಿ ಡಬಲ್‌ ಫೈನ್ ಹಾಕುತ್ತಿದ್ದಾರೆ.

ಇನ್ನು ದುಪ್ಪಟ್ಟು ದಂಡ ಹಾಕುತ್ತಿರುವ ಹಿನ್ನೆಲೆ,ವಾಹನ ಸವಾರರು ಮತ್ತು ಟೋಲ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು. ವಾಹನ ಸವಾರರು ನಮಗೆ ಗೊತ್ತಿಲ್ಲ ನಮಗೆ ಒಂದು ಬಾರಿ ಆದ್ರೂ ವಾರ್ನ್ ಕೊಡಬೇಕು ಅನ್ನುತ್ತಿದ್ದಾರೆ. ಆದರೆ ಟೋಲ್ ಸಿಬ್ಬಂದಿ ಒಂದುವರೆ ತಿಂಗಳಿಂದ ಎಲ್ಲರಿಗೂ ಈ ಬಗ್ಗೆ ಮಾಹಿತಿ ಹಾಗೂ ವಾರ್ನ್ ಮಾಡಿದ್ದೇವೆ ಅನ್ನುತ್ತಿದ್ದಾರೆ. ಸಿಬ್ಬಂದಿ ಮತ್ತು ವಾಹನ ಸವಾರರ ನಡುವೆ ಮಾತಿನ ಚಕಮಕಿ ಹಿನ್ನೆಲೆ ಉಳಿದ ಸವಾರರಿಗೆ ಕೆಲಕಾಲ‌ ತೊಂದರೆ ಉಂಟಾಯಿತು.

ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ ಜಾರಿಯಾಗಿದೆ ಆದ್ರೆ, ಇನ್ನು 1 ತಿಂಗಳ ಕಾಲ ನಿಯಮಾವಳಿಯಲ್ಲಿ ಸಡಿಲಿಕೆ ಇರಲಿದೆ. 1 ತಿಂಗಳ ಕಾಲ ಶೇ.25ರಷ್ಟು ಲೇನ್‌ಗಳಲ್ಲಿ ನಗದು ಪಾವತಿ ಮಾಡಬಹುದು. ಟೋಲ್‌ಗಳ ಶೇ. 75ರಷ್ಟು ಲೇನ್‌ಗಳಲ್ಲಿ ಫಾಸ್ಟ್ ಟ್ಯಾಗ್‌ ಕಡ್ಡಾಯ. ಉಳಿದ ಲೇನ್‌ಗಳು ಹೈಬ್ರಿಡ್ ಲೇನ್‌ಗಳೆಂದು ಪರಿಗಣನೆ ಮಾಡಲಾಗಿದ್ದು, ಇಲ್ಲಿ ಸಾಮಾನ್ಯ ಪದ್ಧತಿಯಲ್ಲಿ ಶುಲ್ಕವನ್ನ ಪಾವತಿಸಬಹುದು. ಆದ್ರೆ ಈ ತಾತ್ಕಾಲಿಕ ವ್ಯವಸ್ಥೆ 1 ತಿಂಗಳು ಮಾತ್ರವೇ ಲಭ್ಯ.

Published On - 7:26 am, Thu, 16 January 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್