AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ

ಬೆಂಗಳೂರು: ದೇಶಾದ್ಯಂತ ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ ಜಾರಿ ಮಾಡಲಾಗಿದೆ. ಆದ್ರೆ ಬಹುತೇಕ ವಾಹನ ಸವಾರರಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ನೆಲಮಂಗಲ್‌ಟೋಲ್ ಗೇಟ್ ಬಳಿ ವಾಹನಗಳಿಗೆ ಫಾಸ್ಟ್‌ ಟ್ಯಾಗ್ ಕಡ್ಡಾಯ ಮಾಡಲಾಗಿದ್ದು, ಫಾಸ್ಟ್ ಟ್ಯಾಗ್‌ ಇಲ್ಲದಿರುವ ವಾಹನ‌ ಸವಾರರು ಕೂ‌ಡ ಫಾಸ್ಟ್ ಟ್ಯಾಗ್‌ಲೈನ್ ನಲ್ಲಿ ಬರುತ್ತಿದ್ದಾರೆ. ಕ್ಯೂ ಸಮಸ್ಯೆ ತಡೆಯುವ ಹಿನ್ನೆಲೆ ಫಾಸ್ಟ್ ಟ್ಯಾಗ್‌ ಇಲ್ಲದೇ ಇರುವ ಸವಾರರಿಗೆ ಟೋಲ್ ಸಿಬ್ಬಂದಿ ಡಬಲ್‌ ಫೈನ್ ಹಾಕುತ್ತಿದ್ದಾರೆ. ಇನ್ನು ದುಪ್ಪಟ್ಟು ದಂಡ ಹಾಕುತ್ತಿರುವ ಹಿನ್ನೆಲೆ,ವಾಹನ ಸವಾರರು ಮತ್ತು […]

ದೇಶಾದ್ಯಂತ ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jan 16, 2020 | 9:20 AM

Share

ಬೆಂಗಳೂರು: ದೇಶಾದ್ಯಂತ ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ ಜಾರಿ ಮಾಡಲಾಗಿದೆ. ಆದ್ರೆ ಬಹುತೇಕ ವಾಹನ ಸವಾರರಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ನೆಲಮಂಗಲ್‌ಟೋಲ್ ಗೇಟ್ ಬಳಿ ವಾಹನಗಳಿಗೆ ಫಾಸ್ಟ್‌ ಟ್ಯಾಗ್ ಕಡ್ಡಾಯ ಮಾಡಲಾಗಿದ್ದು, ಫಾಸ್ಟ್ ಟ್ಯಾಗ್‌ ಇಲ್ಲದಿರುವ ವಾಹನ‌ ಸವಾರರು ಕೂ‌ಡ ಫಾಸ್ಟ್ ಟ್ಯಾಗ್‌ಲೈನ್ ನಲ್ಲಿ ಬರುತ್ತಿದ್ದಾರೆ. ಕ್ಯೂ ಸಮಸ್ಯೆ ತಡೆಯುವ ಹಿನ್ನೆಲೆ ಫಾಸ್ಟ್ ಟ್ಯಾಗ್‌ ಇಲ್ಲದೇ ಇರುವ ಸವಾರರಿಗೆ ಟೋಲ್ ಸಿಬ್ಬಂದಿ ಡಬಲ್‌ ಫೈನ್ ಹಾಕುತ್ತಿದ್ದಾರೆ.

ಇನ್ನು ದುಪ್ಪಟ್ಟು ದಂಡ ಹಾಕುತ್ತಿರುವ ಹಿನ್ನೆಲೆ,ವಾಹನ ಸವಾರರು ಮತ್ತು ಟೋಲ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆಯಿತು. ವಾಹನ ಸವಾರರು ನಮಗೆ ಗೊತ್ತಿಲ್ಲ ನಮಗೆ ಒಂದು ಬಾರಿ ಆದ್ರೂ ವಾರ್ನ್ ಕೊಡಬೇಕು ಅನ್ನುತ್ತಿದ್ದಾರೆ. ಆದರೆ ಟೋಲ್ ಸಿಬ್ಬಂದಿ ಒಂದುವರೆ ತಿಂಗಳಿಂದ ಎಲ್ಲರಿಗೂ ಈ ಬಗ್ಗೆ ಮಾಹಿತಿ ಹಾಗೂ ವಾರ್ನ್ ಮಾಡಿದ್ದೇವೆ ಅನ್ನುತ್ತಿದ್ದಾರೆ. ಸಿಬ್ಬಂದಿ ಮತ್ತು ವಾಹನ ಸವಾರರ ನಡುವೆ ಮಾತಿನ ಚಕಮಕಿ ಹಿನ್ನೆಲೆ ಉಳಿದ ಸವಾರರಿಗೆ ಕೆಲಕಾಲ‌ ತೊಂದರೆ ಉಂಟಾಯಿತು.

ಇಂದಿನಿಂದ ಫಾಸ್ಟ್ ಟ್ಯಾಗ್‌ ಕಡ್ಡಾಯ ಜಾರಿಯಾಗಿದೆ ಆದ್ರೆ, ಇನ್ನು 1 ತಿಂಗಳ ಕಾಲ ನಿಯಮಾವಳಿಯಲ್ಲಿ ಸಡಿಲಿಕೆ ಇರಲಿದೆ. 1 ತಿಂಗಳ ಕಾಲ ಶೇ.25ರಷ್ಟು ಲೇನ್‌ಗಳಲ್ಲಿ ನಗದು ಪಾವತಿ ಮಾಡಬಹುದು. ಟೋಲ್‌ಗಳ ಶೇ. 75ರಷ್ಟು ಲೇನ್‌ಗಳಲ್ಲಿ ಫಾಸ್ಟ್ ಟ್ಯಾಗ್‌ ಕಡ್ಡಾಯ. ಉಳಿದ ಲೇನ್‌ಗಳು ಹೈಬ್ರಿಡ್ ಲೇನ್‌ಗಳೆಂದು ಪರಿಗಣನೆ ಮಾಡಲಾಗಿದ್ದು, ಇಲ್ಲಿ ಸಾಮಾನ್ಯ ಪದ್ಧತಿಯಲ್ಲಿ ಶುಲ್ಕವನ್ನ ಪಾವತಿಸಬಹುದು. ಆದ್ರೆ ಈ ತಾತ್ಕಾಲಿಕ ವ್ಯವಸ್ಥೆ 1 ತಿಂಗಳು ಮಾತ್ರವೇ ಲಭ್ಯ.

Published On - 7:26 am, Thu, 16 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ