ಗಾಂಜಾ ಗಿಡ ಬೆಳೆದಿದ್ದ ಅಪ್ಪ-ಮಗನ ಸೆರೆ

ರಾಯಚೂರು: ಗಾಂಜಾ ಗಿಡ ಬೆಳೆದಿದ್ದ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಲಿಂಗಸಗೂರ ತಾಲೂಕಿನ ದೇವರಭೂಪುರ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ ಮತ್ತು ಗುಂಡಪ್ಪ ಎಂಬುವವರು ತಮ್ಮ ಮನೆಯ ಹಿತ್ತಲಲ್ಲಿ 20,000 ರೂ ಮೌಲ್ಯದ ಗಾಂಜಾ ಗಿಡ ಬೆಳೆದಿದ್ದರು. ಅಲ್ಲದೆ ಕಳೆದ ಕೆಲ ದಿನಗಳಿಂದ ಗಾಂಜಾ ಮಾರಾಟ ಮಾಡ್ತಿದ್ರು ಎಂಬ ಆರೋಪ ಕೇಳಿ ಬರುತ್ತಿತ್ತು. ವಿಷಯ ತಿಳಿದ ಪೊಲೀಸರು ತಂದೆ-ಮಗ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಾಂಜಾ ಗಿಡ ಬೆಳೆದಿದ್ದ ಅಪ್ಪ-ಮಗನ ಸೆರೆ
ಸಾಧು ಶ್ರೀನಾಥ್​

Updated on: Dec 10, 2019 | 12:40 PM

ರಾಯಚೂರು: ಗಾಂಜಾ ಗಿಡ ಬೆಳೆದಿದ್ದ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಲಿಂಗಸಗೂರ ತಾಲೂಕಿನ ದೇವರಭೂಪುರ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ ಮತ್ತು ಗುಂಡಪ್ಪ ಎಂಬುವವರು ತಮ್ಮ ಮನೆಯ ಹಿತ್ತಲಲ್ಲಿ 20,000 ರೂ ಮೌಲ್ಯದ ಗಾಂಜಾ ಗಿಡ ಬೆಳೆದಿದ್ದರು.

ಅಲ್ಲದೆ ಕಳೆದ ಕೆಲ ದಿನಗಳಿಂದ ಗಾಂಜಾ ಮಾರಾಟ ಮಾಡ್ತಿದ್ರು ಎಂಬ ಆರೋಪ ಕೇಳಿ ಬರುತ್ತಿತ್ತು. ವಿಷಯ ತಿಳಿದ ಪೊಲೀಸರು ತಂದೆ-ಮಗ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Published On - 12:27 pm, Tue, 10 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us