AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey Bee Attack | ಬನ್ನೇರುಘಟ್ಟ: ಕಾಲೇಜಿನಲ್ಲಿ ಕ್ಯೂ ನಿಂತಿದ್ದ ವಿದ್ಯಾರ್ಥಿ ಮೇಲೆ ಜೇನು ದಾಳಿ, ಮಗನನ್ನ ರಕ್ಷಿಸಲು ಹೋಗಿ ಅಪ್ಪ ಸಾವು

Honey bee: ಸುಮಾರು 20 ಮಂದಿಗೆ ಜೇನು ನೊಣ ಕಚ್ಚಿದ್ದು, ರಮೇಶ್ ಮೇಲೆ ಹೆಚ್ಚು ದಾಳಿ ನಡೆಸಿದೆ. ಆಸ್ಪತ್ರೆಗೆ ದಾಖಲು ಮಾಡಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಪಾರ್ಥೀವ ಶರೀರದೊಂದಿಗೆ ಆಂಧ್ರಕ್ಕೆ ಕುಟುಂಬ ತೆರಳಿದೆ.

Honey Bee Attack | ಬನ್ನೇರುಘಟ್ಟ: ಕಾಲೇಜಿನಲ್ಲಿ ಕ್ಯೂ ನಿಂತಿದ್ದ ವಿದ್ಯಾರ್ಥಿ ಮೇಲೆ ಜೇನು ದಾಳಿ, ಮಗನನ್ನ ರಕ್ಷಿಸಲು ಹೋಗಿ ಅಪ್ಪ ಸಾವು
ಎಎಂಸಿ ಇಂಜಿನಿಯರಿಂಗ್ ಕಾಲೇಜು
sandhya thejappa
|

Updated on:Feb 25, 2021 | 5:16 PM

Share

ಬೆಂಗಳೂರು: ಜೇನುಹುಳು ದಾಳಿಯಿಂದ ಮಗನನ್ನು ಕಾಡಾಡಲು ಹೋಗಿ ತಂದೆ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಬಳಿ ಸಂಭವಿಸಿದೆ. ಎಎಂಸಿ ಇಂಜಿನಿಯರಿಂಗ್ ಕಾಲೇಜಿಗೆ ಪವೇಶ ಪರೀಕ್ಷೆ ಬರೆಯುವುದಕ್ಕೆ ಆಂಧ್ರ ಪ್ರದೇಶದಿಂದ ರಿತ್ವಿಕ್ ಅಪ್ಪನೊಂದಿಗೆ ಬೆಂಗಳೂರಿಗೆ ಬಂದಿದ್ದರು. ಕಾಲೇಜಿನಲ್ಲಿ ಕ್ಯೂನಲ್ಲಿ ನಿಂತಿದ್ದ ವೇಳೆ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ ನಡೆಸಿದೆ.

ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಜೇನು ನೊಣಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿತು. ಮಗ ಋತ್ವಿಕ್​ನನ್ನು ರಕ್ಷಿಸಲು ವೆಂಕಟ ರಮೇಶ್ ಉಪ್ಪಳ ಪಾಟಿ ಹೋಗಿದ್ದರು. ಆಗ ರಮೇಶ್ ಮೇಲೆ ಜೇನು ದಾಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ರಮೇಶ್, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಒಟ್ಟು ಸುಮಾರು 20 ಮಂದಿಗೆ ಜೇನು ನೊಣ ಕಚ್ಚಿದ್ದು, ರಮೇಶ್ ಮೇಲೆ ಹೆಚ್ಚು ದಾಳಿ ನಡೆಸಿದೆ. ಆಸ್ಪತ್ರೆಗೆ ದಾಖಲು ಮಾಡಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಪಾರ್ಥಿವ ಶರೀರದೊಂದಿಗೆ ಕುಟುಂಬವು ಆಂಧ್ರಕ್ಕೆ ತೆರಳಿದೆ.

ಇದನ್ನೂ ಓದಿ

ಮಲಪ್ರಭೆ ಬಳಿ ಸೆಲ್ಫಿ ತೆಗೆಯುವಾಗ ಜೇನುಹುಳು ದಾಳಿ: ಮೂವರು ನೀರುಪಾಲು

ಅವಧಿಗೂ ಮುನ್ನ ಅರಳಿದ ಕಾಫಿ ಹೂವು.. ಕಾಫಿ ಬೆಳೆಗಾರರಿಗೆ ಹೆಚ್ಚಾಯ್ತು ತಲೆನೋವು

Published On - 4:54 pm, Thu, 25 February 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?