AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Girl Baby ಹೆಣ್ಣು ಮಗು ಹುಟ್ಟಿದ್ದಕ್ಕೆ ಕುಟುಂಬದವರಿಂದ ತಾಯಿಗೆ ಅದ್ಧೂರಿ ಸ್ವಾಗತ.. ನೆರೆಹೊರೆಯವರಿಗೆಲ್ಲ ಸಿಹಿ ಹಂಚಿ ಸಂಭ್ರಮ

ಹೆಣ್ಣು ಮಗು ಜನಿಸಿ ಆರು ತಿಂಗಳ ಬಳಿಕ ತಂದೆಯ ಮನೆಗೆ ಬರುವಾಗ ಆ ಹೆಣ್ಣು ಮಗುವಿಗೆ ಹೂವಿನ ಹಾಸಿಗೆ ಹಾಕಿ ಹೂವಿನ ಸುರಿಮಳೆಗೈದು ಬರಮಾಡಿಕೊಂಡಿದ್ದಾರೆ. ಜೊತೆಗೆ ಇಡೀ ಕುಟುಂಬದವರು ಸೇರಿಕೊಂಡು ಆ ಮಗುವನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

Girl Baby ಹೆಣ್ಣು ಮಗು ಹುಟ್ಟಿದ್ದಕ್ಕೆ ಕುಟುಂಬದವರಿಂದ ತಾಯಿಗೆ ಅದ್ಧೂರಿ ಸ್ವಾಗತ.. ನೆರೆಹೊರೆಯವರಿಗೆಲ್ಲ ಸಿಹಿ ಹಂಚಿ ಸಂಭ್ರಮ
ಹೆಣ್ಣು ಮಗು ಹುಟ್ಟಿದ್ದಕ್ಕೆ ಕುಟುಂಬದವರಿಂದ ತಾಯಿಗೆ ಅದ್ಧೂರಿ ಸ್ವಾಗತ
TV9 Web
| Edited By: |

Updated on: Jun 27, 2021 | 10:25 AM

Share

ಬೀದರ್: ಹೆಣ್ಣು ಮಗಳನ್ನು ಪಡೆಯಲು ನೂರು ಜನ್ಮದ ಪುಣ್ಯವಿರಬೇಕು. ಹೆಣ್ಣು ಮಗು ಇಲ್ಲದ ಮನೆ ಚಂದ್ರನಿಲ್ಲದ ಆಕಾಶದಂತೆ ಎಂಬ ಮಾತುಗಳನ್ನು ನಾವು ಕೇಳಿದ್ದೇವೆ. ಆದ್ರೆ ಹೆಣ್ಣು ಮಗು ಜನಿಸಿದ ಎಂದಾಕ್ಷಣ ಆಕಾಶವೇ ತಲೆಯ ಮೇಲೆ ಬಿದ್ದಂತೆ ನೊಂದು ಕೊಳ್ಳುವವರು ಈಗಲೂ ಕೆಲವರು ಇದ್ದಾರೆ. ಆದರೆ ಅದಕ್ಕೆ ಅಪವಾದವೆಂಬಂತೆ ಬೀದರ್ ಜಿಲ್ಲೆಯ ಹುಮ್ನಾಬಾದ ಪಟ್ಟಣದ ಬಸವನಗರ ನಿವಾಸಿಗಳಾದ ರೋಹಿತ ಹಾಗೂ ಪೂಜಾ ದಂಪತಿಗೆ ಹೆಣ್ಣು ಮಗು ಜನಿಸಿದ ವಿಷಯ ತಿಳಿದ ಕೂಡಲೆ ಮನೆಯಲ್ಲಿ ಸಂಭ್ರಮ ಆಚರಿಸಿದ್ದರು. ನೆರೆ ಹೊರೆಯವರಿಗೆ ಸಿಹಿ ಹಂಚಿಕೊಂಡು ಸಂಭ್ರಮ ಪಟ್ಟಿದ್ದರು. ಹೆಣ್ಣು ಮಗು ಹುಟ್ಟಿದ್ದಕ್ಕೆ ದಂಪತಿಗೆ ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ.

ಬೀದರ್ ಜಿಲ್ಲೆ ಹುಮ್ನಾಬಾದ್ನ ಬಸವನಗರ ನಿವಾಸಿಗಳಾದ ಹುಮ್ನಾಬಾದ್ನ ರೋಹಿತ್, ಪೂಜಾ ದಂಪತಿಗೆ 2021ರ ಜನವರಿ 26ರಂದು ಹೆಣ್ಣು ಮಗು ಜನಿಸಿತ್ತು. ಸದ್ಯ ಹೆಣ್ಣು ಮಗು ಜನಿಸಿ ಆರು ತಿಂಗಳ ಬಳಿಕ ತಂದೆಯ ಮನೆಗೆ ಬರುವಾಗ ಆ ಹೆಣ್ಣು ಮಗುವಿಗೆ ಹೂವಿನ ಹಾಸಿಗೆ ಹಾಕಿ ಹೂವಿನ ಸುರಿಮಳೆಗೈದು ಬರಮಾಡಿಕೊಂಡಿದ್ದಾರೆ. ಜೊತೆಗೆ ಇಡೀ ಕುಟುಂಬದವರು ಸೇರಿಕೊಂಡು ಆ ಮಗುವನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

girl baby grand celebration

ತಾಯಿ-ಮಗಳಿಗೆ ಅದ್ಧೂರಿ ಸ್ವಾಗತ

ವೃತ್ತಿಯಲ್ಲಿ ರೋಹಿತ ಸಾಪ್ಟ್ ವೇರ್ ಇಂಜಿನಿಯರ್ ಆಗಿದ್ದು ಬೆಂಗಳೂರಿನ ಖಾಸಗಿ ಕಂಪ ನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ರೋಹಿತ ಪತ್ನಿ ಪೂಜಾ ಕಾಲೇಜು ಲೆಕ್ಚರ್ ಆಗಿದ್ದು ಇಬ್ಬರು ಸುಶಿಕ್ಷಿತರಾಗಿದ್ದಾರೆ. ಇವರಿಬ್ಬರಿಗೂ ಮೊದಲು ಹೆಣ್ಣು ಮಗುವಾಗಬೇಕು ಎಂಬ ಆಸೆಯಿತ್ತು. ಇವರ ಮನೆಯವಗೂ ಕೂಡಾ ಹೆಣ್ಣು ಮಗುವಾಗಬೇಕು‌ ಅನ್ನೊ ಆಸೆ ಹೊಂದಿದ್ದರು. ಹೀಗಾಗಿ ಅವರ ಆಸೆಯಂತೆ ಹೆಣ್ಣು ಮಗು ಜನಸಿದ್ದು ಮನೆಯಲ್ಲಿ ಸಂಭ್ರಮ ಇದೆ. ಜೊತೆಗೆ ಮೊದಲ ಬಾರಿ ತಂದೆಯ ಮನೆಗೆ ಮಗು ಬರುವಾಗ ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ. girl baby grand celebration  girl baby grand celebration

ಇದನ್ನೂ ಓದಿ: ನಟಿಯರ ಫೋಟೋ ನೋಡಿ ಯಾಮಾರಬೇಡಿ; ಇಲ್ಲಿದೆ ‘ವರದನಾಯಕ’ ಹೀರೋಯಿನ್​ ಅಸಲಿ ಕಥೆ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ