AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?

ಮಗ ಮಾಡಿದ ಸಾಲಕ್ಕೆ ತಂದೆಯನ್ನು ಕಿಡ್ನಾಪ್​ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸರಿಗೆ ದೂರು ನೀಡಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?
ಧಾರು ರಾಠೋಡ್
shruti hegde
| Edited By: ಸಾಧು ಶ್ರೀನಾಥ್​|

Updated on: Feb 02, 2021 | 12:34 PM

Share

ಯಾದಗಿರಿ: ಮಗ (ತೇಜು) ಮಾಡಿದ ತಪ್ಪಿಗೆ ತಂದೆಯನ್ನು (ಧಾರು ರಾಠೋಡ್) ಸಾಲಗಾರರು ಕಿಡ್ನಾಪ್​ ಮಾಡಿರುವ ಘಟನೆ ಶಹಾಪುರ ತಾಲೂಕಿನ ತಾಂಡಾದಲ್ಲಿ ನಡೆದಿದೆ. ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದರೂ  ಗಮನ ಹರಿಸಿಲ್ಲ ಎಂದು ಭೀಮರಾಯನಗುಡಿ ಠಾಣೆ ಪೊಲೀಸರ ವಿರುದ್ಧ ಧಾರು ಪತ್ನಿ ತಿಪ್ಪಬಾಯಿ ಆರೋಪಿಸಿದ್ದಾರೆ.

ಮಗ ತೇಜು ಸಾಲಗಾರರ ಬಳಿ 25 ಸಾವಿರ ರೂ ಸಾಲ ಪಡೆದಿದ್ದರು. ಹಣ ಪಾವತಿಸದ ಕಾರಣ ತಂದೆಯನ್ನು ಕಿಡ್ನಾಪ್​ ಮಾಡಿ, ಬಡ್ಡಿ ಸೇರಿ 1.20 ಲಕ್ಷ ರೂ. ವಾಪಸ್ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದಾರೆ. 3 ತಿಂಗಳ ಹಿಂದೆ ಧಾರು ಕಿಡ್ನಾಪ್​ ಆಗಿದ್ದಾರೆ. ಸಂತೋಷ್​ ಗ್ಯಾಂಗ್​ ಅವರನ್ನು ಅಪಹರಣ ಮಾಡಿದೆ. ಈ ಕುರಿತಂತೆ ಪೊಲೀಸರು ಯಾವುದೇ ಗಮನ ಹರಿಸಿಲ್ಲ. ಗಂಡನನ್ನು ಹುಡುಕಿಕೊಡಿ ಎಂದು ಧಾರು ಪತ್ನಿ ತಿಪ್ಪಬಾಯಿ ಎಸ್​ಪಿ ಮೊರೆ ಹೋಗಿದ್ದಾರೆ.

ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ