AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?

ಮಗ ಮಾಡಿದ ಸಾಲಕ್ಕೆ ತಂದೆಯನ್ನು ಕಿಡ್ನಾಪ್​ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸರಿಗೆ ದೂರು ನೀಡಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?
ಧಾರು ರಾಠೋಡ್
shruti hegde
| Edited By: ಸಾಧು ಶ್ರೀನಾಥ್​|

Updated on: Feb 02, 2021 | 12:34 PM

Share

ಯಾದಗಿರಿ: ಮಗ (ತೇಜು) ಮಾಡಿದ ತಪ್ಪಿಗೆ ತಂದೆಯನ್ನು (ಧಾರು ರಾಠೋಡ್) ಸಾಲಗಾರರು ಕಿಡ್ನಾಪ್​ ಮಾಡಿರುವ ಘಟನೆ ಶಹಾಪುರ ತಾಲೂಕಿನ ತಾಂಡಾದಲ್ಲಿ ನಡೆದಿದೆ. ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದರೂ  ಗಮನ ಹರಿಸಿಲ್ಲ ಎಂದು ಭೀಮರಾಯನಗುಡಿ ಠಾಣೆ ಪೊಲೀಸರ ವಿರುದ್ಧ ಧಾರು ಪತ್ನಿ ತಿಪ್ಪಬಾಯಿ ಆರೋಪಿಸಿದ್ದಾರೆ.

ಮಗ ತೇಜು ಸಾಲಗಾರರ ಬಳಿ 25 ಸಾವಿರ ರೂ ಸಾಲ ಪಡೆದಿದ್ದರು. ಹಣ ಪಾವತಿಸದ ಕಾರಣ ತಂದೆಯನ್ನು ಕಿಡ್ನಾಪ್​ ಮಾಡಿ, ಬಡ್ಡಿ ಸೇರಿ 1.20 ಲಕ್ಷ ರೂ. ವಾಪಸ್ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದಾರೆ. 3 ತಿಂಗಳ ಹಿಂದೆ ಧಾರು ಕಿಡ್ನಾಪ್​ ಆಗಿದ್ದಾರೆ. ಸಂತೋಷ್​ ಗ್ಯಾಂಗ್​ ಅವರನ್ನು ಅಪಹರಣ ಮಾಡಿದೆ. ಈ ಕುರಿತಂತೆ ಪೊಲೀಸರು ಯಾವುದೇ ಗಮನ ಹರಿಸಿಲ್ಲ. ಗಂಡನನ್ನು ಹುಡುಕಿಕೊಡಿ ಎಂದು ಧಾರು ಪತ್ನಿ ತಿಪ್ಪಬಾಯಿ ಎಸ್​ಪಿ ಮೊರೆ ಹೋಗಿದ್ದಾರೆ.

ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ