AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?

ಮಗ ಮಾಡಿದ ಸಾಲಕ್ಕೆ ತಂದೆಯನ್ನು ಕಿಡ್ನಾಪ್​ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸರಿಗೆ ದೂರು ನೀಡಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?
ಧಾರು ರಾಠೋಡ್
shruti hegde
| Edited By: |

Updated on: Feb 02, 2021 | 12:34 PM

Share

ಯಾದಗಿರಿ: ಮಗ (ತೇಜು) ಮಾಡಿದ ತಪ್ಪಿಗೆ ತಂದೆಯನ್ನು (ಧಾರು ರಾಠೋಡ್) ಸಾಲಗಾರರು ಕಿಡ್ನಾಪ್​ ಮಾಡಿರುವ ಘಟನೆ ಶಹಾಪುರ ತಾಲೂಕಿನ ತಾಂಡಾದಲ್ಲಿ ನಡೆದಿದೆ. ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದರೂ  ಗಮನ ಹರಿಸಿಲ್ಲ ಎಂದು ಭೀಮರಾಯನಗುಡಿ ಠಾಣೆ ಪೊಲೀಸರ ವಿರುದ್ಧ ಧಾರು ಪತ್ನಿ ತಿಪ್ಪಬಾಯಿ ಆರೋಪಿಸಿದ್ದಾರೆ.

ಮಗ ತೇಜು ಸಾಲಗಾರರ ಬಳಿ 25 ಸಾವಿರ ರೂ ಸಾಲ ಪಡೆದಿದ್ದರು. ಹಣ ಪಾವತಿಸದ ಕಾರಣ ತಂದೆಯನ್ನು ಕಿಡ್ನಾಪ್​ ಮಾಡಿ, ಬಡ್ಡಿ ಸೇರಿ 1.20 ಲಕ್ಷ ರೂ. ವಾಪಸ್ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದಾರೆ. 3 ತಿಂಗಳ ಹಿಂದೆ ಧಾರು ಕಿಡ್ನಾಪ್​ ಆಗಿದ್ದಾರೆ. ಸಂತೋಷ್​ ಗ್ಯಾಂಗ್​ ಅವರನ್ನು ಅಪಹರಣ ಮಾಡಿದೆ. ಈ ಕುರಿತಂತೆ ಪೊಲೀಸರು ಯಾವುದೇ ಗಮನ ಹರಿಸಿಲ್ಲ. ಗಂಡನನ್ನು ಹುಡುಕಿಕೊಡಿ ಎಂದು ಧಾರು ಪತ್ನಿ ತಿಪ್ಪಬಾಯಿ ಎಸ್​ಪಿ ಮೊರೆ ಹೋಗಿದ್ದಾರೆ.

ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ