AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?

ಮಗ ಮಾಡಿದ ಸಾಲಕ್ಕೆ ತಂದೆಯನ್ನು ಕಿಡ್ನಾಪ್​ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸರಿಗೆ ದೂರು ನೀಡಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?
ಧಾರು ರಾಠೋಡ್
shruti hegde
| Edited By: |

Updated on: Feb 02, 2021 | 12:34 PM

Share

ಯಾದಗಿರಿ: ಮಗ (ತೇಜು) ಮಾಡಿದ ತಪ್ಪಿಗೆ ತಂದೆಯನ್ನು (ಧಾರು ರಾಠೋಡ್) ಸಾಲಗಾರರು ಕಿಡ್ನಾಪ್​ ಮಾಡಿರುವ ಘಟನೆ ಶಹಾಪುರ ತಾಲೂಕಿನ ತಾಂಡಾದಲ್ಲಿ ನಡೆದಿದೆ. ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದರೂ  ಗಮನ ಹರಿಸಿಲ್ಲ ಎಂದು ಭೀಮರಾಯನಗುಡಿ ಠಾಣೆ ಪೊಲೀಸರ ವಿರುದ್ಧ ಧಾರು ಪತ್ನಿ ತಿಪ್ಪಬಾಯಿ ಆರೋಪಿಸಿದ್ದಾರೆ.

ಮಗ ತೇಜು ಸಾಲಗಾರರ ಬಳಿ 25 ಸಾವಿರ ರೂ ಸಾಲ ಪಡೆದಿದ್ದರು. ಹಣ ಪಾವತಿಸದ ಕಾರಣ ತಂದೆಯನ್ನು ಕಿಡ್ನಾಪ್​ ಮಾಡಿ, ಬಡ್ಡಿ ಸೇರಿ 1.20 ಲಕ್ಷ ರೂ. ವಾಪಸ್ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದಾರೆ. 3 ತಿಂಗಳ ಹಿಂದೆ ಧಾರು ಕಿಡ್ನಾಪ್​ ಆಗಿದ್ದಾರೆ. ಸಂತೋಷ್​ ಗ್ಯಾಂಗ್​ ಅವರನ್ನು ಅಪಹರಣ ಮಾಡಿದೆ. ಈ ಕುರಿತಂತೆ ಪೊಲೀಸರು ಯಾವುದೇ ಗಮನ ಹರಿಸಿಲ್ಲ. ಗಂಡನನ್ನು ಹುಡುಕಿಕೊಡಿ ಎಂದು ಧಾರು ಪತ್ನಿ ತಿಪ್ಪಬಾಯಿ ಎಸ್​ಪಿ ಮೊರೆ ಹೋಗಿದ್ದಾರೆ.

ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್