AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?

ಮಗ ಮಾಡಿದ ಸಾಲಕ್ಕೆ ತಂದೆಯನ್ನು ಕಿಡ್ನಾಪ್​ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸರಿಗೆ ದೂರು ನೀಡಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?
ಧಾರು ರಾಠೋಡ್
shruti hegde
| Edited By: |

Updated on: Feb 02, 2021 | 12:34 PM

Share

ಯಾದಗಿರಿ: ಮಗ (ತೇಜು) ಮಾಡಿದ ತಪ್ಪಿಗೆ ತಂದೆಯನ್ನು (ಧಾರು ರಾಠೋಡ್) ಸಾಲಗಾರರು ಕಿಡ್ನಾಪ್​ ಮಾಡಿರುವ ಘಟನೆ ಶಹಾಪುರ ತಾಲೂಕಿನ ತಾಂಡಾದಲ್ಲಿ ನಡೆದಿದೆ. ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದರೂ  ಗಮನ ಹರಿಸಿಲ್ಲ ಎಂದು ಭೀಮರಾಯನಗುಡಿ ಠಾಣೆ ಪೊಲೀಸರ ವಿರುದ್ಧ ಧಾರು ಪತ್ನಿ ತಿಪ್ಪಬಾಯಿ ಆರೋಪಿಸಿದ್ದಾರೆ.

ಮಗ ತೇಜು ಸಾಲಗಾರರ ಬಳಿ 25 ಸಾವಿರ ರೂ ಸಾಲ ಪಡೆದಿದ್ದರು. ಹಣ ಪಾವತಿಸದ ಕಾರಣ ತಂದೆಯನ್ನು ಕಿಡ್ನಾಪ್​ ಮಾಡಿ, ಬಡ್ಡಿ ಸೇರಿ 1.20 ಲಕ್ಷ ರೂ. ವಾಪಸ್ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದಾರೆ. 3 ತಿಂಗಳ ಹಿಂದೆ ಧಾರು ಕಿಡ್ನಾಪ್​ ಆಗಿದ್ದಾರೆ. ಸಂತೋಷ್​ ಗ್ಯಾಂಗ್​ ಅವರನ್ನು ಅಪಹರಣ ಮಾಡಿದೆ. ಈ ಕುರಿತಂತೆ ಪೊಲೀಸರು ಯಾವುದೇ ಗಮನ ಹರಿಸಿಲ್ಲ. ಗಂಡನನ್ನು ಹುಡುಕಿಕೊಡಿ ಎಂದು ಧಾರು ಪತ್ನಿ ತಿಪ್ಪಬಾಯಿ ಎಸ್​ಪಿ ಮೊರೆ ಹೋಗಿದ್ದಾರೆ.

ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ