AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?

ಮಗ ಮಾಡಿದ ಸಾಲಕ್ಕೆ ತಂದೆಯನ್ನು ಕಿಡ್ನಾಪ್​ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸರಿಗೆ ದೂರು ನೀಡಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ.

ಮಗ ಮಾಡಿದ ಸಾಲಕ್ಕೆ ತಂದೆಯ ಅಪಹರಣ ಮಾಡಿದ ಸಾಲಗಾರರು! ಸಾಲದ ಮೊತ್ತ ಎಷ್ಟು ಗೊತ್ತಾ?
ಧಾರು ರಾಠೋಡ್
shruti hegde
| Edited By: |

Updated on: Feb 02, 2021 | 12:34 PM

Share

ಯಾದಗಿರಿ: ಮಗ (ತೇಜು) ಮಾಡಿದ ತಪ್ಪಿಗೆ ತಂದೆಯನ್ನು (ಧಾರು ರಾಠೋಡ್) ಸಾಲಗಾರರು ಕಿಡ್ನಾಪ್​ ಮಾಡಿರುವ ಘಟನೆ ಶಹಾಪುರ ತಾಲೂಕಿನ ತಾಂಡಾದಲ್ಲಿ ನಡೆದಿದೆ. ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದರೂ  ಗಮನ ಹರಿಸಿಲ್ಲ ಎಂದು ಭೀಮರಾಯನಗುಡಿ ಠಾಣೆ ಪೊಲೀಸರ ವಿರುದ್ಧ ಧಾರು ಪತ್ನಿ ತಿಪ್ಪಬಾಯಿ ಆರೋಪಿಸಿದ್ದಾರೆ.

ಮಗ ತೇಜು ಸಾಲಗಾರರ ಬಳಿ 25 ಸಾವಿರ ರೂ ಸಾಲ ಪಡೆದಿದ್ದರು. ಹಣ ಪಾವತಿಸದ ಕಾರಣ ತಂದೆಯನ್ನು ಕಿಡ್ನಾಪ್​ ಮಾಡಿ, ಬಡ್ಡಿ ಸೇರಿ 1.20 ಲಕ್ಷ ರೂ. ವಾಪಸ್ ನೀಡುವಂತೆ ಸಾಲಗಾರರು ಕಿರುಕುಳ ನೀಡುತ್ತಿದ್ದಾರೆ. 3 ತಿಂಗಳ ಹಿಂದೆ ಧಾರು ಕಿಡ್ನಾಪ್​ ಆಗಿದ್ದಾರೆ. ಸಂತೋಷ್​ ಗ್ಯಾಂಗ್​ ಅವರನ್ನು ಅಪಹರಣ ಮಾಡಿದೆ. ಈ ಕುರಿತಂತೆ ಪೊಲೀಸರು ಯಾವುದೇ ಗಮನ ಹರಿಸಿಲ್ಲ. ಗಂಡನನ್ನು ಹುಡುಕಿಕೊಡಿ ಎಂದು ಧಾರು ಪತ್ನಿ ತಿಪ್ಪಬಾಯಿ ಎಸ್​ಪಿ ಮೊರೆ ಹೋಗಿದ್ದಾರೆ.

ಕಿಡ್ನಾಪ್-ಕೊಲೆ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ KAS ಸುಧಾ ಪತಿ: ಪ್ರಕರಣ ಯಾವುದು ಗೊತ್ತಾ!?

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ