AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯನ್ನು ಪ್ರೀತಿಸಿದ್ದ ಇಬ್ಬರು ಮಕ್ಕಳ ತಂದೆ: ಆತ್ಮಹತ್ಯೆಯೊಂದಿಗೆ ಅಂತ್ಯವಾದ ಪ್ರೇಮ್ ಕಹಾನಿ

ಆಗಲೇ ಮದುವೆಯಾಗಿ ಎರಡು ಮಕ್ಕಳಿರುವ ನರಸಪ್ಪ, ಲಿಂಗಸಗೂರು ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಬಾಲಕಿ ಜೊತೆಗೆ ಪರಾರಿಯಾಗಿದ್ದ. ಬಳಿಕ ಇಂದು ಬೆಳಗ್ಗೆ ಇಬ್ಬರೂ ಪ್ರೀತಿಸುತ್ತಿದ್ದ ಬಗ್ಗೆ ಚೀಟಿ ಬರೆದಿಟ್ಟು ವಿಷ ಸೇವಿಸಿದ್ದಾರೆ.

ಅಪ್ರಾಪ್ತೆಯನ್ನು ಪ್ರೀತಿಸಿದ್ದ ಇಬ್ಬರು ಮಕ್ಕಳ ತಂದೆ: ಆತ್ಮಹತ್ಯೆಯೊಂದಿಗೆ ಅಂತ್ಯವಾದ ಪ್ರೇಮ್ ಕಹಾನಿ
TV9 Web
| Edited By: |

Updated on:Apr 07, 2022 | 5:29 PM

Share

ರಾಯಚೂರು: ಜಾಲೆರದೊಡ್ಡಿ ಗ್ರಾಮದ ಮಹಾದೇವಿ (17) ಎಂಬಾಕೆಯ ಜೊತೆ ಲವ್ವಿ ಡವ್ವಿ ಆಟವಾಡಿದ್ದ ಯರಜಂತಿಯ ನರಸಪ್ಪ (25) ಬಳಿಕ ಅಪ್ರಾಪ್ತ ಬಾಲಕಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಲಿಂಗಸಗೂರ ತಾಲೂಕಿನ ಪೈದೊಡ್ಡಿ ಗ್ರಾಮದಲ್ಲಿ ವರದಿಯಾಗಿದೆ. ವಿಷ ಸೇವಿಸಿದ ಬಾಲಕಿ ಮೃತಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿರುವ ನರಸಪ್ಪ ಸ್ಥಿತಿ ಗಂಭೀರವಾಗಿದೆ.

ಆಗಲೇ ಮದುವೆಯಾಗಿ ಎರಡು ಮಕ್ಕಳಿರುವ ನರಸಪ್ಪ, ಲಿಂಗಸಗೂರು ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಬಾಲಕಿ ಜೊತೆಗೆ ಪರಾರಿಯಾಗಿದ್ದ. ಬಳಿಕ ಇಂದು ಬೆಳಗ್ಗೆ ಇಬ್ಬರೂ ಪ್ರೀತಿಸುತ್ತಿದ್ದ ಬಗ್ಗೆ ಚೀಟಿ ಬರೆದಿಟ್ಟು ವಿಷ ಸೇವಿಸಿದ್ದಾರೆ.

ಮುಂದಿನ ಜನ್ಮದಲ್ಲಿ ಇಬ್ಬರೂ ಗಂಡ ಹೆಂಡತಿ ಆಗೋಣವೆಂದು ಚೀಟಿಯಲ್ಲಿ ಬರೆಯಲಾಗಿದೆ. ಯರಜಂತಿ ಗ್ರಾಮದ ನರಸಪ್ಪನ ಮಾವನಗುಡಿ ಹತ್ತಿರ ಅಂತ್ಯ ಸಂಸ್ಕಾರ ಮಾಡುವಂತೆಯೂ ಚೀಟಿಯಲ್ಲಿ ತಿಳಿಸಿ ಆತ್ಮಹತ್ಯೆ ನಡೆಸಿದ್ದಾರೆ.

ಡಿವೈಎಸ್ಪಿ ಎಸ್.ಎಸ್. ಹುಲ್ಲೂರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

Published On - 1:04 pm, Sat, 12 December 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?