AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆಯನ್ನು ಪ್ರೀತಿಸಿದ್ದ ಇಬ್ಬರು ಮಕ್ಕಳ ತಂದೆ: ಆತ್ಮಹತ್ಯೆಯೊಂದಿಗೆ ಅಂತ್ಯವಾದ ಪ್ರೇಮ್ ಕಹಾನಿ

ಆಗಲೇ ಮದುವೆಯಾಗಿ ಎರಡು ಮಕ್ಕಳಿರುವ ನರಸಪ್ಪ, ಲಿಂಗಸಗೂರು ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಬಾಲಕಿ ಜೊತೆಗೆ ಪರಾರಿಯಾಗಿದ್ದ. ಬಳಿಕ ಇಂದು ಬೆಳಗ್ಗೆ ಇಬ್ಬರೂ ಪ್ರೀತಿಸುತ್ತಿದ್ದ ಬಗ್ಗೆ ಚೀಟಿ ಬರೆದಿಟ್ಟು ವಿಷ ಸೇವಿಸಿದ್ದಾರೆ.

ಅಪ್ರಾಪ್ತೆಯನ್ನು ಪ್ರೀತಿಸಿದ್ದ ಇಬ್ಬರು ಮಕ್ಕಳ ತಂದೆ: ಆತ್ಮಹತ್ಯೆಯೊಂದಿಗೆ ಅಂತ್ಯವಾದ ಪ್ರೇಮ್ ಕಹಾನಿ
TV9 Web
| Edited By: |

Updated on:Apr 07, 2022 | 5:29 PM

Share

ರಾಯಚೂರು: ಜಾಲೆರದೊಡ್ಡಿ ಗ್ರಾಮದ ಮಹಾದೇವಿ (17) ಎಂಬಾಕೆಯ ಜೊತೆ ಲವ್ವಿ ಡವ್ವಿ ಆಟವಾಡಿದ್ದ ಯರಜಂತಿಯ ನರಸಪ್ಪ (25) ಬಳಿಕ ಅಪ್ರಾಪ್ತ ಬಾಲಕಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಲಿಂಗಸಗೂರ ತಾಲೂಕಿನ ಪೈದೊಡ್ಡಿ ಗ್ರಾಮದಲ್ಲಿ ವರದಿಯಾಗಿದೆ. ವಿಷ ಸೇವಿಸಿದ ಬಾಲಕಿ ಮೃತಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿರುವ ನರಸಪ್ಪ ಸ್ಥಿತಿ ಗಂಭೀರವಾಗಿದೆ.

ಆಗಲೇ ಮದುವೆಯಾಗಿ ಎರಡು ಮಕ್ಕಳಿರುವ ನರಸಪ್ಪ, ಲಿಂಗಸಗೂರು ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಬಾಲಕಿ ಜೊತೆಗೆ ಪರಾರಿಯಾಗಿದ್ದ. ಬಳಿಕ ಇಂದು ಬೆಳಗ್ಗೆ ಇಬ್ಬರೂ ಪ್ರೀತಿಸುತ್ತಿದ್ದ ಬಗ್ಗೆ ಚೀಟಿ ಬರೆದಿಟ್ಟು ವಿಷ ಸೇವಿಸಿದ್ದಾರೆ.

ಮುಂದಿನ ಜನ್ಮದಲ್ಲಿ ಇಬ್ಬರೂ ಗಂಡ ಹೆಂಡತಿ ಆಗೋಣವೆಂದು ಚೀಟಿಯಲ್ಲಿ ಬರೆಯಲಾಗಿದೆ. ಯರಜಂತಿ ಗ್ರಾಮದ ನರಸಪ್ಪನ ಮಾವನಗುಡಿ ಹತ್ತಿರ ಅಂತ್ಯ ಸಂಸ್ಕಾರ ಮಾಡುವಂತೆಯೂ ಚೀಟಿಯಲ್ಲಿ ತಿಳಿಸಿ ಆತ್ಮಹತ್ಯೆ ನಡೆಸಿದ್ದಾರೆ.

ಡಿವೈಎಸ್ಪಿ ಎಸ್.ಎಸ್. ಹುಲ್ಲೂರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

Published On - 1:04 pm, Sat, 12 December 20

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?