AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನು ಹೊರ ಹಾಕಿದ ಪಾಪಿ ಪತಿ

ಬೆಳಗಾವಿ: 2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನ ಪಾಪಿ ತಂದೆ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ ಎಂಬಾತ 2ನೇ ಹೆಂಡತಿಗಾಗಿ ತನ್ನ ಮೊದಲ ಹೆಂಡತಿ ಸಮೀನಾ ಕೊಲ್ಲಾಪುರೆ ಹಾಗೂ ಮೂವರು ಮಕ್ಕಳ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ. ಕಳೆದ ರಾತ್ರಿಯಿಂದಲೂ ತಾಯಿ ಮಕ್ಕಳು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಗಂಡನ ಮನೆ ಬಿಟ್ಟು ಬೇರೆ ಎಲ್ಲಿ ಹೋಗಲಿ ಎಂದು ದಿಕ್ಕು ತೋಚದೆ ಮನೆ ಬಾಗಿಲಲ್ಲೆ ಮೊದಲನೇ […]

2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನು ಹೊರ ಹಾಕಿದ ಪಾಪಿ ಪತಿ
ಸಾಧು ಶ್ರೀನಾಥ್​
|

Updated on: Dec 11, 2019 | 11:43 AM

Share

ಬೆಳಗಾವಿ: 2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನ ಪಾಪಿ ತಂದೆ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ ಎಂಬಾತ 2ನೇ ಹೆಂಡತಿಗಾಗಿ ತನ್ನ ಮೊದಲ ಹೆಂಡತಿ ಸಮೀನಾ ಕೊಲ್ಲಾಪುರೆ ಹಾಗೂ ಮೂವರು ಮಕ್ಕಳ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ.

ಕಳೆದ ರಾತ್ರಿಯಿಂದಲೂ ತಾಯಿ ಮಕ್ಕಳು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಗಂಡನ ಮನೆ ಬಿಟ್ಟು ಬೇರೆ ಎಲ್ಲಿ ಹೋಗಲಿ ಎಂದು ದಿಕ್ಕು ತೋಚದೆ ಮನೆ ಬಾಗಿಲಲ್ಲೆ ಮೊದಲನೇ ಹೆಂಡತಿ ಕಾಯುತ್ತಿದ್ದಾಳೆ. ಪೊಲೀಸರು ಬಂದು ಬಾಗಿಲು ತೆರೆ ಎಂದರು ಪಾಪಿ ಪತಿ ಬಾಗಿಲು ತೆರೆಯುತ್ತಿಲ್ಲ. ಅಲ್ಲದೆ ಗಂಡನ ವಿರುದ್ಧ ದೂರು ನೀಡಿದರು ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!