AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನು ಹೊರ ಹಾಕಿದ ಪಾಪಿ ಪತಿ

ಬೆಳಗಾವಿ: 2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನ ಪಾಪಿ ತಂದೆ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ ಎಂಬಾತ 2ನೇ ಹೆಂಡತಿಗಾಗಿ ತನ್ನ ಮೊದಲ ಹೆಂಡತಿ ಸಮೀನಾ ಕೊಲ್ಲಾಪುರೆ ಹಾಗೂ ಮೂವರು ಮಕ್ಕಳ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ. ಕಳೆದ ರಾತ್ರಿಯಿಂದಲೂ ತಾಯಿ ಮಕ್ಕಳು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಗಂಡನ ಮನೆ ಬಿಟ್ಟು ಬೇರೆ ಎಲ್ಲಿ ಹೋಗಲಿ ಎಂದು ದಿಕ್ಕು ತೋಚದೆ ಮನೆ ಬಾಗಿಲಲ್ಲೆ ಮೊದಲನೇ […]

2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನು ಹೊರ ಹಾಕಿದ ಪಾಪಿ ಪತಿ
ಸಾಧು ಶ್ರೀನಾಥ್​
|

Updated on: Dec 11, 2019 | 11:43 AM

Share

ಬೆಳಗಾವಿ: 2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನ ಪಾಪಿ ತಂದೆ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ ಎಂಬಾತ 2ನೇ ಹೆಂಡತಿಗಾಗಿ ತನ್ನ ಮೊದಲ ಹೆಂಡತಿ ಸಮೀನಾ ಕೊಲ್ಲಾಪುರೆ ಹಾಗೂ ಮೂವರು ಮಕ್ಕಳ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ.

ಕಳೆದ ರಾತ್ರಿಯಿಂದಲೂ ತಾಯಿ ಮಕ್ಕಳು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಗಂಡನ ಮನೆ ಬಿಟ್ಟು ಬೇರೆ ಎಲ್ಲಿ ಹೋಗಲಿ ಎಂದು ದಿಕ್ಕು ತೋಚದೆ ಮನೆ ಬಾಗಿಲಲ್ಲೆ ಮೊದಲನೇ ಹೆಂಡತಿ ಕಾಯುತ್ತಿದ್ದಾಳೆ. ಪೊಲೀಸರು ಬಂದು ಬಾಗಿಲು ತೆರೆ ಎಂದರು ಪಾಪಿ ಪತಿ ಬಾಗಿಲು ತೆರೆಯುತ್ತಿಲ್ಲ. ಅಲ್ಲದೆ ಗಂಡನ ವಿರುದ್ಧ ದೂರು ನೀಡಿದರು ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ