AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನು ಹೊರ ಹಾಕಿದ ಪಾಪಿ ಪತಿ

ಬೆಳಗಾವಿ: 2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನ ಪಾಪಿ ತಂದೆ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ ಎಂಬಾತ 2ನೇ ಹೆಂಡತಿಗಾಗಿ ತನ್ನ ಮೊದಲ ಹೆಂಡತಿ ಸಮೀನಾ ಕೊಲ್ಲಾಪುರೆ ಹಾಗೂ ಮೂವರು ಮಕ್ಕಳ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ. ಕಳೆದ ರಾತ್ರಿಯಿಂದಲೂ ತಾಯಿ ಮಕ್ಕಳು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಗಂಡನ ಮನೆ ಬಿಟ್ಟು ಬೇರೆ ಎಲ್ಲಿ ಹೋಗಲಿ ಎಂದು ದಿಕ್ಕು ತೋಚದೆ ಮನೆ ಬಾಗಿಲಲ್ಲೆ ಮೊದಲನೇ […]

2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನು ಹೊರ ಹಾಕಿದ ಪಾಪಿ ಪತಿ
ಸಾಧು ಶ್ರೀನಾಥ್​
|

Updated on: Dec 11, 2019 | 11:43 AM

Share

ಬೆಳಗಾವಿ: 2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನ ಪಾಪಿ ತಂದೆ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ ಎಂಬಾತ 2ನೇ ಹೆಂಡತಿಗಾಗಿ ತನ್ನ ಮೊದಲ ಹೆಂಡತಿ ಸಮೀನಾ ಕೊಲ್ಲಾಪುರೆ ಹಾಗೂ ಮೂವರು ಮಕ್ಕಳ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ.

ಕಳೆದ ರಾತ್ರಿಯಿಂದಲೂ ತಾಯಿ ಮಕ್ಕಳು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಗಂಡನ ಮನೆ ಬಿಟ್ಟು ಬೇರೆ ಎಲ್ಲಿ ಹೋಗಲಿ ಎಂದು ದಿಕ್ಕು ತೋಚದೆ ಮನೆ ಬಾಗಿಲಲ್ಲೆ ಮೊದಲನೇ ಹೆಂಡತಿ ಕಾಯುತ್ತಿದ್ದಾಳೆ. ಪೊಲೀಸರು ಬಂದು ಬಾಗಿಲು ತೆರೆ ಎಂದರು ಪಾಪಿ ಪತಿ ಬಾಗಿಲು ತೆರೆಯುತ್ತಿಲ್ಲ. ಅಲ್ಲದೆ ಗಂಡನ ವಿರುದ್ಧ ದೂರು ನೀಡಿದರು ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ.

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!