AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನು ಹೊರ ಹಾಕಿದ ಪಾಪಿ ಪತಿ

ಬೆಳಗಾವಿ: 2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನ ಪಾಪಿ ತಂದೆ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ ಎಂಬಾತ 2ನೇ ಹೆಂಡತಿಗಾಗಿ ತನ್ನ ಮೊದಲ ಹೆಂಡತಿ ಸಮೀನಾ ಕೊಲ್ಲಾಪುರೆ ಹಾಗೂ ಮೂವರು ಮಕ್ಕಳ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ. ಕಳೆದ ರಾತ್ರಿಯಿಂದಲೂ ತಾಯಿ ಮಕ್ಕಳು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಗಂಡನ ಮನೆ ಬಿಟ್ಟು ಬೇರೆ ಎಲ್ಲಿ ಹೋಗಲಿ ಎಂದು ದಿಕ್ಕು ತೋಚದೆ ಮನೆ ಬಾಗಿಲಲ್ಲೆ ಮೊದಲನೇ […]

2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನು ಹೊರ ಹಾಕಿದ ಪಾಪಿ ಪತಿ
ಸಾಧು ಶ್ರೀನಾಥ್​
|

Updated on: Dec 11, 2019 | 11:43 AM

Share

ಬೆಳಗಾವಿ: 2ನೇ ಪತ್ನಿಗಾಗಿ ಮೊದಲ ಪತ್ನಿ, ಮೂವರು ಮಕ್ಕಳನ್ನ ಪಾಪಿ ತಂದೆ ಮನೆಯಿಂದ ಹೊರ ಹಾಕಿರುವ ಅಮಾನವೀಯ ಘಟನೆ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ ಎಂಬಾತ 2ನೇ ಹೆಂಡತಿಗಾಗಿ ತನ್ನ ಮೊದಲ ಹೆಂಡತಿ ಸಮೀನಾ ಕೊಲ್ಲಾಪುರೆ ಹಾಗೂ ಮೂವರು ಮಕ್ಕಳ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ.

ಕಳೆದ ರಾತ್ರಿಯಿಂದಲೂ ತಾಯಿ ಮಕ್ಕಳು ಚಳಿಯಲ್ಲೇ ರಾತ್ರಿ ಕಳೆದಿದ್ದಾರೆ. ಗಂಡನ ಮನೆ ಬಿಟ್ಟು ಬೇರೆ ಎಲ್ಲಿ ಹೋಗಲಿ ಎಂದು ದಿಕ್ಕು ತೋಚದೆ ಮನೆ ಬಾಗಿಲಲ್ಲೆ ಮೊದಲನೇ ಹೆಂಡತಿ ಕಾಯುತ್ತಿದ್ದಾಳೆ. ಪೊಲೀಸರು ಬಂದು ಬಾಗಿಲು ತೆರೆ ಎಂದರು ಪಾಪಿ ಪತಿ ಬಾಗಿಲು ತೆರೆಯುತ್ತಿಲ್ಲ. ಅಲ್ಲದೆ ಗಂಡನ ವಿರುದ್ಧ ದೂರು ನೀಡಿದರು ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ