Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎಕ್ಸಾಂ ಮುಂದೂಡಿಕೆ ಆಗಿದೆ ಎಂದು ಹೇಳಲಾಗಿದೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ
ಸಾಂದರ್ಭಿಕ ಚಿತ್ರ
Follow us
KUSHAL V
|

Updated on:Jan 23, 2021 | 9:03 PM

ಬೆಂಗಳೂರು: ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎಕ್ಸಾಂ ಮುಂದೂಡಿಕೆ ಆಗಿದೆ ಎಂದು ಹೇಳಲಾಗಿದೆ.

ಪರೀಕ್ಷೆ ಮುಂದೂಡಿಕೆ ಬಗ್ಗೆ KPSC ಕಾರ್ಯದರ್ಶಿ ಸತ್ಯವತಿ ಮಾಹಿತಿ ನೀಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ FDA ಪರೀಕ್ಷೆ ಮುಂದೂಡಿಕೆ ಆಗಿದೆ ಎಂದು ಸತ್ಯವತಿ ಹೇಳಿದ್ದಾರೆ. ಜೊತೆಗೆ,ಪರೀಕ್ಷಾ ದಿನಾಂಕ ಶೀಘ್ರ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಸುಮಾರು 1,114 ಹುದ್ದೆಗಳಿಗೆ ಪರೀಕ್ಷೆ ನಡೆಯಬೇಕಿತ್ತು. ಜೊತೆಗೆ, 3.74 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದರು ಎಂದು ತಿಳಿದುಬಂದಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ನಾಲ್ವರ ಬಂಧನ ಇದೀಗ, FDA ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ಆರು ಆರೋಪಿಗಳನ್ನು ಬಂಧಿಸಲಾಗಿದೆ. CCB ಪೊಲೀಸರಿಂದ ಆರು ಆರೋಪಿಗಳ ಬಂಧನವಾಗಿದೆ.

ರಾಚಪ್ಪ, ಚಂದ್ರು ಸೇರಿದಂತೆ ನಾಲ್ವರು ಆರೋಪಿಗಳ ಬಂಧನವಾಗಿದೆ. ಬಂಧಿತರಿಂದ 24 ಲಕ್ಷ ರೂಪಾಯಿ, 3 ವಾಹನಗಳು ಮತ್ತು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ವಶಕ್ಕೆ ಪಡೆಯಲಾಗಿದೆ.

ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ: K.R. ಪೇಟೆ ಭೂವರಾಹ ದೇಗುಲ ರೆಸ್ತೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಕಾರು

Published On - 8:04 pm, Sat, 23 January 21

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?