AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎಕ್ಸಾಂ ಮುಂದೂಡಿಕೆ ಆಗಿದೆ ಎಂದು ಹೇಳಲಾಗಿದೆ.

ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ
ಸಾಂದರ್ಭಿಕ ಚಿತ್ರ
KUSHAL V
|

Updated on:Jan 23, 2021 | 9:03 PM

Share

ಬೆಂಗಳೂರು: ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎಕ್ಸಾಂ ಮುಂದೂಡಿಕೆ ಆಗಿದೆ ಎಂದು ಹೇಳಲಾಗಿದೆ.

ಪರೀಕ್ಷೆ ಮುಂದೂಡಿಕೆ ಬಗ್ಗೆ KPSC ಕಾರ್ಯದರ್ಶಿ ಸತ್ಯವತಿ ಮಾಹಿತಿ ನೀಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ FDA ಪರೀಕ್ಷೆ ಮುಂದೂಡಿಕೆ ಆಗಿದೆ ಎಂದು ಸತ್ಯವತಿ ಹೇಳಿದ್ದಾರೆ. ಜೊತೆಗೆ,ಪರೀಕ್ಷಾ ದಿನಾಂಕ ಶೀಘ್ರ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಸುಮಾರು 1,114 ಹುದ್ದೆಗಳಿಗೆ ಪರೀಕ್ಷೆ ನಡೆಯಬೇಕಿತ್ತು. ಜೊತೆಗೆ, 3.74 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದರು ಎಂದು ತಿಳಿದುಬಂದಿದೆ.

ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ನಾಲ್ವರ ಬಂಧನ ಇದೀಗ, FDA ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ಆರು ಆರೋಪಿಗಳನ್ನು ಬಂಧಿಸಲಾಗಿದೆ. CCB ಪೊಲೀಸರಿಂದ ಆರು ಆರೋಪಿಗಳ ಬಂಧನವಾಗಿದೆ.

ರಾಚಪ್ಪ, ಚಂದ್ರು ಸೇರಿದಂತೆ ನಾಲ್ವರು ಆರೋಪಿಗಳ ಬಂಧನವಾಗಿದೆ. ಬಂಧಿತರಿಂದ 24 ಲಕ್ಷ ರೂಪಾಯಿ, 3 ವಾಹನಗಳು ಮತ್ತು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ವಶಕ್ಕೆ ಪಡೆಯಲಾಗಿದೆ.

ರಸ್ತೆ ಮೇಲೆ ಒಕ್ಕಣೆ ಮಾಡಬೇಡಿ: K.R. ಪೇಟೆ ಭೂವರಾಹ ದೇಗುಲ ರೆಸ್ತೆಯಲ್ಲಿ ಹೊತ್ತಿ ಉರಿದ ಬೆಂಗಳೂರಿನ ಕಾರು

Published On - 8:04 pm, Sat, 23 January 21

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು