AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆ, ಸಂಚಾರಿ ಪೊಲೀಸರ ಜಂಟಿ ಕಾರ್ಯಾಚರಣೆ: ಡಿಫಾಲ್ಟ್ ನಂಬರ್ ಪ್ಲೇಟ್ ವಾಹನಗಳಿಗೆ ದಂಡ

ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು ಬರೆಯುವಂತಿಲ್ಲ. G ಎಂಬ ಅಕ್ಷರ ಇಲ್ಲದೆ ಸರ್ಕಾರೇತರ ವಾಹನಗಳ ಮೇಲೆ ಕರ್ನಾಟಕ ಸರ್ಕಾರ ಎಂದು ನಮೂದಿಸಿದ್ದರೆ ಅಂತಹ ವಾಹನಗಳ ಮೇಲೆ ದಂಡ ವಿಧಿಸಲಾಗುವುದು.

ಸಾರಿಗೆ ಇಲಾಖೆ, ಸಂಚಾರಿ ಪೊಲೀಸರ ಜಂಟಿ ಕಾರ್ಯಾಚರಣೆ: ಡಿಫಾಲ್ಟ್ ನಂಬರ್ ಪ್ಲೇಟ್ ವಾಹನಗಳಿಗೆ ದಂಡ
ಸಂಗ್ರಹ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jun 30, 2021 | 3:16 PM

Share

ಬೆಂಗಳೂರು: ಸಾರಿಗೆ ಇಲಾಖೆ ಮತ್ತು ಸಂಚಾರಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಡಿಫಾಲ್ಟ್ ನಂಬರ್ ಪ್ಲೇಟ್ ಹೊಂದಿರುವ ವಾಹನಗಳಿಗೆ ದಂಡ ಹಾಕಿದ್ದಾರೆ. ಡಿಫಾಲ್ಟ್ ನಂಬರ್ ಪ್ಲೇಟ್ಗಳನ್ನ ಹೊಂದಿದ್ದ ವಾಹನಗಳ ಮಾಲೀಕರಿಗೆ ದಂಡ ವಿಧಿಸಿ ನೊಟೀಸ್ ನೀಡಲಾಗಿದೆ.

ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು ಬರೆಯುವಂತಿಲ್ಲ. G ಎಂಬ ಅಕ್ಷರ ಇಲ್ಲದೆ ಸರ್ಕಾರೇತರ ವಾಹನಗಳ ಮೇಲೆ ಕರ್ನಾಟಕ ಸರ್ಕಾರ ಎಂದು ನಮೂದಿಸಿದ್ದರೆ ಅಂತಹ ವಾಹನಗಳ ಮೇಲೆ ದಂಡ ವಿಧಿಸಲಾಗುವುದು. ನಂಬರ್ ಪ್ಲೇಟ್ಗಳ ಮೇಲೆ ಯಾವುದೇ ಸಂಘ ಸಂಸ್ಥೆಗಳ ಹೆಸರುಗಳನ್ನ ಬರೆಯುವಂತಿಲ್ಲ. ಹೀಗಾಗಿ ಸಂಚಾರ ಪೂರ್ವ ವಿಭಾಗ ಡಿಸಿಪಿ ಶಾಂತರಾಜು ಹಾಗು ಹೆಚ್ಚುವರಿ ಆಯುಕ್ತರು ಟ್ರಾನ್ಸ್ಪೋರ್ಟ್ ಎನ್ಪೋರ್ಸ್ಮೆಂಟ್ ಹೋಳ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಾಹನಗಳ ಮೇಲೆ ದಂಡ ವಿಧಿಸಲಾಗಿದೆ.

ಪೊಲೀಸರು ವಿಧಾನಸೌಧ ಬಳಿ 50ಕ್ಕೂ ಹೆಚ್ಚು ವಾಹನಗಳಿಗೆ ದಂಡ ವಿಧಿಸಿ ನೊಟೀಸ್ ನೀಡಿದ್ದಾರೆ. ವಿಧಾನಸೌಧದ ಹಿಂಭಾಗ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: ‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು