AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಇಲಾಖೆ, ಸಂಚಾರಿ ಪೊಲೀಸರ ಜಂಟಿ ಕಾರ್ಯಾಚರಣೆ: ಡಿಫಾಲ್ಟ್ ನಂಬರ್ ಪ್ಲೇಟ್ ವಾಹನಗಳಿಗೆ ದಂಡ

ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು ಬರೆಯುವಂತಿಲ್ಲ. G ಎಂಬ ಅಕ್ಷರ ಇಲ್ಲದೆ ಸರ್ಕಾರೇತರ ವಾಹನಗಳ ಮೇಲೆ ಕರ್ನಾಟಕ ಸರ್ಕಾರ ಎಂದು ನಮೂದಿಸಿದ್ದರೆ ಅಂತಹ ವಾಹನಗಳ ಮೇಲೆ ದಂಡ ವಿಧಿಸಲಾಗುವುದು.

ಸಾರಿಗೆ ಇಲಾಖೆ, ಸಂಚಾರಿ ಪೊಲೀಸರ ಜಂಟಿ ಕಾರ್ಯಾಚರಣೆ: ಡಿಫಾಲ್ಟ್ ನಂಬರ್ ಪ್ಲೇಟ್ ವಾಹನಗಳಿಗೆ ದಂಡ
ಸಂಗ್ರಹ ಚಿತ್ರ
TV9 Web
| Edited By: |

Updated on: Jun 30, 2021 | 3:16 PM

Share

ಬೆಂಗಳೂರು: ಸಾರಿಗೆ ಇಲಾಖೆ ಮತ್ತು ಸಂಚಾರಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಡಿಫಾಲ್ಟ್ ನಂಬರ್ ಪ್ಲೇಟ್ ಹೊಂದಿರುವ ವಾಹನಗಳಿಗೆ ದಂಡ ಹಾಕಿದ್ದಾರೆ. ಡಿಫಾಲ್ಟ್ ನಂಬರ್ ಪ್ಲೇಟ್ಗಳನ್ನ ಹೊಂದಿದ್ದ ವಾಹನಗಳ ಮಾಲೀಕರಿಗೆ ದಂಡ ವಿಧಿಸಿ ನೊಟೀಸ್ ನೀಡಲಾಗಿದೆ.

ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು ಬರೆಯುವಂತಿಲ್ಲ. G ಎಂಬ ಅಕ್ಷರ ಇಲ್ಲದೆ ಸರ್ಕಾರೇತರ ವಾಹನಗಳ ಮೇಲೆ ಕರ್ನಾಟಕ ಸರ್ಕಾರ ಎಂದು ನಮೂದಿಸಿದ್ದರೆ ಅಂತಹ ವಾಹನಗಳ ಮೇಲೆ ದಂಡ ವಿಧಿಸಲಾಗುವುದು. ನಂಬರ್ ಪ್ಲೇಟ್ಗಳ ಮೇಲೆ ಯಾವುದೇ ಸಂಘ ಸಂಸ್ಥೆಗಳ ಹೆಸರುಗಳನ್ನ ಬರೆಯುವಂತಿಲ್ಲ. ಹೀಗಾಗಿ ಸಂಚಾರ ಪೂರ್ವ ವಿಭಾಗ ಡಿಸಿಪಿ ಶಾಂತರಾಜು ಹಾಗು ಹೆಚ್ಚುವರಿ ಆಯುಕ್ತರು ಟ್ರಾನ್ಸ್ಪೋರ್ಟ್ ಎನ್ಪೋರ್ಸ್ಮೆಂಟ್ ಹೋಳ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಾಹನಗಳ ಮೇಲೆ ದಂಡ ವಿಧಿಸಲಾಗಿದೆ.

ಪೊಲೀಸರು ವಿಧಾನಸೌಧ ಬಳಿ 50ಕ್ಕೂ ಹೆಚ್ಚು ವಾಹನಗಳಿಗೆ ದಂಡ ವಿಧಿಸಿ ನೊಟೀಸ್ ನೀಡಿದ್ದಾರೆ. ವಿಧಾನಸೌಧದ ಹಿಂಭಾಗ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: ‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ