AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Mongoose fight ಹುಬ್ಬಳ್ಳಿ: ಹಾವು ಮುಂಗುಸಿ ನಡುವೆ ಕಾದಾಟ.. ಹಾವಿನ ಸಾವಿನೊಂದಿಗೆ ಹೋರಾಟ ಅಂತ್ಯ

snake mongoose fight ಹಾವು ಮುಂಗುಸಿ ಒಂದನ್ನು ಕಂಡರೆ ಇನ್ನೋಂದಕ್ಕೆ ಆಗುವುದಿಲ್ಲ ಎನ್ನುವುದು ಇಂದಿನ ಮಾತಲ್ಲ ತಲತಲಾಂತರದಿಂದಲೂ ಕೂಡ ಇದು ಜಾರಿಯಲ್ಲಿದೆ. ಇದೇ ರೀತಿಯ ಕಾದಾಟ ಮತ್ತೆ ನಡೆದಿದ್ದು, ಹುಬ್ಬಳ್ಳಿಯಲ್ಲಿ ಹಾವು ಮತ್ತು ಮುಂಗುಸಿ ಎರಡು ರೋಷಾವೇಷದಿಂದ ಸೆಣಸಾಡಿವೆ.

Snake Mongoose fight ಹುಬ್ಬಳ್ಳಿ: ಹಾವು ಮುಂಗುಸಿ ನಡುವೆ ಕಾದಾಟ.. ಹಾವಿನ ಸಾವಿನೊಂದಿಗೆ ಹೋರಾಟ ಅಂತ್ಯ
ಹಾವು ಮುಂಗುಸಿ ಕದಾಟ
preethi shettigar
| Edited By: ಸಾಧು ಶ್ರೀನಾಥ್​|

Updated on: Feb 08, 2021 | 12:46 PM

Share

ಧಾರವಾಡ: ಹಾವು ಮುಂಗುಸಿ ನಡುವೆ ಸುಮಾರು ಅರ್ಧ ಗಂಟೆ ಕಾಲ ಕಾದಾಟ ನಡೆದ ಘಟನೆ ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ ಬಡಿಗೇರ ಎಂಬುವರ ಮನೆಯ ಹಿತ್ತಲಲ್ಲಿ ನಡೆದ ಹಾವು ಮುಂಗಸಿಯ ಈ ಕಿತ್ತಾಟಕ್ಕೆ ಸಾಕ್ಷಿಯಾದ ಜನ ಮೂಕವಿಸ್ಮಿತರಾಗಿದ್ದಾರೆ!

ಹಾವು – ಮುಂಗುಸಿ ಒಂದನ್ನು ಕಂಡರೆ ಇನ್ನೊಂದಕ್ಕೆ ಆಗುವುದೇ ಇಲ್ಲ ಎನ್ನುವುದು ಇಂದಿನ ಮಾತಲ್ಲ; ತಲೆತಲಾಂತರದಿಂದಲೂ ಇದು ಜಾರಿಯಲ್ಲಿದೆ. ಇದೇ ರೀತಿಯ ಕಾದಾಟ ಮತ್ತೆ ನಡೆದಿದ್ದು, ಹುಬ್ಬಳ್ಳಿಯಲ್ಲಿ ಹಾವು ಮತ್ತು ಮುಂಗುಸಿ ಎರಡು ರೋಷಾವೇಷದಿಂದ ಸೆಣಸಾಡಿವೆ. ಸದ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದ್ದು, ಈ ಕಾದಾಟದ ಕೊನೆಗೆ ಮುಂಗುಸಿಯೊಂದಿಗೆ ಹೋರಾಡಿದ ಹಾವು ಸಾವನ್ನಪ್ಪಿದೆ.

snake an mangoose

ಹಾವು ಮತ್ತು ಮುಂಗುಸಿ ಜಗಳ

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

Follow Us
preethi shettigar
preethi shettigar
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು