AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Mongoose fight ಹುಬ್ಬಳ್ಳಿ: ಹಾವು ಮುಂಗುಸಿ ನಡುವೆ ಕಾದಾಟ.. ಹಾವಿನ ಸಾವಿನೊಂದಿಗೆ ಹೋರಾಟ ಅಂತ್ಯ

snake mongoose fight ಹಾವು ಮುಂಗುಸಿ ಒಂದನ್ನು ಕಂಡರೆ ಇನ್ನೋಂದಕ್ಕೆ ಆಗುವುದಿಲ್ಲ ಎನ್ನುವುದು ಇಂದಿನ ಮಾತಲ್ಲ ತಲತಲಾಂತರದಿಂದಲೂ ಕೂಡ ಇದು ಜಾರಿಯಲ್ಲಿದೆ. ಇದೇ ರೀತಿಯ ಕಾದಾಟ ಮತ್ತೆ ನಡೆದಿದ್ದು, ಹುಬ್ಬಳ್ಳಿಯಲ್ಲಿ ಹಾವು ಮತ್ತು ಮುಂಗುಸಿ ಎರಡು ರೋಷಾವೇಷದಿಂದ ಸೆಣಸಾಡಿವೆ.

Snake Mongoose fight ಹುಬ್ಬಳ್ಳಿ: ಹಾವು ಮುಂಗುಸಿ ನಡುವೆ ಕಾದಾಟ.. ಹಾವಿನ ಸಾವಿನೊಂದಿಗೆ ಹೋರಾಟ ಅಂತ್ಯ
ಹಾವು ಮುಂಗುಸಿ ಕದಾಟ
preethi shettigar
| Edited By: |

Updated on: Feb 08, 2021 | 12:46 PM

Share

ಧಾರವಾಡ: ಹಾವು ಮುಂಗುಸಿ ನಡುವೆ ಸುಮಾರು ಅರ್ಧ ಗಂಟೆ ಕಾಲ ಕಾದಾಟ ನಡೆದ ಘಟನೆ ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ ಬಡಿಗೇರ ಎಂಬುವರ ಮನೆಯ ಹಿತ್ತಲಲ್ಲಿ ನಡೆದ ಹಾವು ಮುಂಗಸಿಯ ಈ ಕಿತ್ತಾಟಕ್ಕೆ ಸಾಕ್ಷಿಯಾದ ಜನ ಮೂಕವಿಸ್ಮಿತರಾಗಿದ್ದಾರೆ!

ಹಾವು – ಮುಂಗುಸಿ ಒಂದನ್ನು ಕಂಡರೆ ಇನ್ನೊಂದಕ್ಕೆ ಆಗುವುದೇ ಇಲ್ಲ ಎನ್ನುವುದು ಇಂದಿನ ಮಾತಲ್ಲ; ತಲೆತಲಾಂತರದಿಂದಲೂ ಇದು ಜಾರಿಯಲ್ಲಿದೆ. ಇದೇ ರೀತಿಯ ಕಾದಾಟ ಮತ್ತೆ ನಡೆದಿದ್ದು, ಹುಬ್ಬಳ್ಳಿಯಲ್ಲಿ ಹಾವು ಮತ್ತು ಮುಂಗುಸಿ ಎರಡು ರೋಷಾವೇಷದಿಂದ ಸೆಣಸಾಡಿವೆ. ಸದ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದ್ದು, ಈ ಕಾದಾಟದ ಕೊನೆಗೆ ಮುಂಗುಸಿಯೊಂದಿಗೆ ಹೋರಾಡಿದ ಹಾವು ಸಾವನ್ನಪ್ಪಿದೆ.

snake an mangoose

ಹಾವು ಮತ್ತು ಮುಂಗುಸಿ ಜಗಳ

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ