Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Mongoose fight ಹುಬ್ಬಳ್ಳಿ: ಹಾವು ಮುಂಗುಸಿ ನಡುವೆ ಕಾದಾಟ.. ಹಾವಿನ ಸಾವಿನೊಂದಿಗೆ ಹೋರಾಟ ಅಂತ್ಯ

snake mongoose fight ಹಾವು ಮುಂಗುಸಿ ಒಂದನ್ನು ಕಂಡರೆ ಇನ್ನೋಂದಕ್ಕೆ ಆಗುವುದಿಲ್ಲ ಎನ್ನುವುದು ಇಂದಿನ ಮಾತಲ್ಲ ತಲತಲಾಂತರದಿಂದಲೂ ಕೂಡ ಇದು ಜಾರಿಯಲ್ಲಿದೆ. ಇದೇ ರೀತಿಯ ಕಾದಾಟ ಮತ್ತೆ ನಡೆದಿದ್ದು, ಹುಬ್ಬಳ್ಳಿಯಲ್ಲಿ ಹಾವು ಮತ್ತು ಮುಂಗುಸಿ ಎರಡು ರೋಷಾವೇಷದಿಂದ ಸೆಣಸಾಡಿವೆ.

Snake Mongoose fight ಹುಬ್ಬಳ್ಳಿ: ಹಾವು ಮುಂಗುಸಿ ನಡುವೆ ಕಾದಾಟ.. ಹಾವಿನ ಸಾವಿನೊಂದಿಗೆ ಹೋರಾಟ ಅಂತ್ಯ
ಹಾವು ಮುಂಗುಸಿ ಕದಾಟ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Feb 08, 2021 | 12:46 PM

ಧಾರವಾಡ: ಹಾವು ಮುಂಗುಸಿ ನಡುವೆ ಸುಮಾರು ಅರ್ಧ ಗಂಟೆ ಕಾಲ ಕಾದಾಟ ನಡೆದ ಘಟನೆ ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ ಬಡಿಗೇರ ಎಂಬುವರ ಮನೆಯ ಹಿತ್ತಲಲ್ಲಿ ನಡೆದ ಹಾವು ಮುಂಗಸಿಯ ಈ ಕಿತ್ತಾಟಕ್ಕೆ ಸಾಕ್ಷಿಯಾದ ಜನ ಮೂಕವಿಸ್ಮಿತರಾಗಿದ್ದಾರೆ!

ಹಾವು – ಮುಂಗುಸಿ ಒಂದನ್ನು ಕಂಡರೆ ಇನ್ನೊಂದಕ್ಕೆ ಆಗುವುದೇ ಇಲ್ಲ ಎನ್ನುವುದು ಇಂದಿನ ಮಾತಲ್ಲ; ತಲೆತಲಾಂತರದಿಂದಲೂ ಇದು ಜಾರಿಯಲ್ಲಿದೆ. ಇದೇ ರೀತಿಯ ಕಾದಾಟ ಮತ್ತೆ ನಡೆದಿದ್ದು, ಹುಬ್ಬಳ್ಳಿಯಲ್ಲಿ ಹಾವು ಮತ್ತು ಮುಂಗುಸಿ ಎರಡು ರೋಷಾವೇಷದಿಂದ ಸೆಣಸಾಡಿವೆ. ಸದ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದ್ದು, ಈ ಕಾದಾಟದ ಕೊನೆಗೆ ಮುಂಗುಸಿಯೊಂದಿಗೆ ಹೋರಾಡಿದ ಹಾವು ಸಾವನ್ನಪ್ಪಿದೆ.

snake an mangoose

ಹಾವು ಮತ್ತು ಮುಂಗುಸಿ ಜಗಳ

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್