AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Mongoose fight ಹುಬ್ಬಳ್ಳಿ: ಹಾವು ಮುಂಗುಸಿ ನಡುವೆ ಕಾದಾಟ.. ಹಾವಿನ ಸಾವಿನೊಂದಿಗೆ ಹೋರಾಟ ಅಂತ್ಯ

snake mongoose fight ಹಾವು ಮುಂಗುಸಿ ಒಂದನ್ನು ಕಂಡರೆ ಇನ್ನೋಂದಕ್ಕೆ ಆಗುವುದಿಲ್ಲ ಎನ್ನುವುದು ಇಂದಿನ ಮಾತಲ್ಲ ತಲತಲಾಂತರದಿಂದಲೂ ಕೂಡ ಇದು ಜಾರಿಯಲ್ಲಿದೆ. ಇದೇ ರೀತಿಯ ಕಾದಾಟ ಮತ್ತೆ ನಡೆದಿದ್ದು, ಹುಬ್ಬಳ್ಳಿಯಲ್ಲಿ ಹಾವು ಮತ್ತು ಮುಂಗುಸಿ ಎರಡು ರೋಷಾವೇಷದಿಂದ ಸೆಣಸಾಡಿವೆ.

Snake Mongoose fight ಹುಬ್ಬಳ್ಳಿ: ಹಾವು ಮುಂಗುಸಿ ನಡುವೆ ಕಾದಾಟ.. ಹಾವಿನ ಸಾವಿನೊಂದಿಗೆ ಹೋರಾಟ ಅಂತ್ಯ
ಹಾವು ಮುಂಗುಸಿ ಕದಾಟ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Feb 08, 2021 | 12:46 PM

ಧಾರವಾಡ: ಹಾವು ಮುಂಗುಸಿ ನಡುವೆ ಸುಮಾರು ಅರ್ಧ ಗಂಟೆ ಕಾಲ ಕಾದಾಟ ನಡೆದ ಘಟನೆ ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ ಬಡಿಗೇರ ಎಂಬುವರ ಮನೆಯ ಹಿತ್ತಲಲ್ಲಿ ನಡೆದ ಹಾವು ಮುಂಗಸಿಯ ಈ ಕಿತ್ತಾಟಕ್ಕೆ ಸಾಕ್ಷಿಯಾದ ಜನ ಮೂಕವಿಸ್ಮಿತರಾಗಿದ್ದಾರೆ!

ಹಾವು – ಮುಂಗುಸಿ ಒಂದನ್ನು ಕಂಡರೆ ಇನ್ನೊಂದಕ್ಕೆ ಆಗುವುದೇ ಇಲ್ಲ ಎನ್ನುವುದು ಇಂದಿನ ಮಾತಲ್ಲ; ತಲೆತಲಾಂತರದಿಂದಲೂ ಇದು ಜಾರಿಯಲ್ಲಿದೆ. ಇದೇ ರೀತಿಯ ಕಾದಾಟ ಮತ್ತೆ ನಡೆದಿದ್ದು, ಹುಬ್ಬಳ್ಳಿಯಲ್ಲಿ ಹಾವು ಮತ್ತು ಮುಂಗುಸಿ ಎರಡು ರೋಷಾವೇಷದಿಂದ ಸೆಣಸಾಡಿವೆ. ಸದ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದ್ದು, ಈ ಕಾದಾಟದ ಕೊನೆಗೆ ಮುಂಗುಸಿಯೊಂದಿಗೆ ಹೋರಾಡಿದ ಹಾವು ಸಾವನ್ನಪ್ಪಿದೆ.

snake an mangoose

ಹಾವು ಮತ್ತು ಮುಂಗುಸಿ ಜಗಳ

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​