AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ

Govind Karjol: ತಮ್ಮ ಪಕ್ಷದ ಪ್ರಚಲಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ  ಅವರು ನಮ್ಮಲ್ಲಿ ಪೂರ್ಣಾವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬಿಜೆಪಿಯವರು ಸ್ವಂತ ಕೆಲಸದ ಮೇಲೆ ದೆಹಲಿಗೆ ಹೊರಟಿದ್ದಾರೆ. ರಾಜೀನಾಮೆ ಬಗ್ಗೆ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಅದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು. 

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಕುಸ್ತಿ! ಮಧ್ಯೆ ಪರಮೇಶ್ವರ್​ ಸಹ ಇಣುಕಿ ನೋಡ್ತಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 22, 2021 | 4:36 PM

ಧಾರವಾಡ: ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದೂ ಮುಕ್ಕಾಲು ವರ್ಷ ಇದೆ.  ಚುನಾವಣೆ ಬಳಿಕ ಬಹುಮತ ಬಂದವರು ಮುಖ್ಯಮಂತ್ರಿ ಆಗುತ್ತಾರೆ. ಆದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಮಧ್ಯೆ ಕುಸ್ತಿ ಶುರುವಾಗಿದೆ ಎಂದು ಧಾರವಾಡದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. 

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​  ಮಧ್ಯದಲ್ಲಿ ಒಬ್ಬರು ಇಣುಕು ಹಾಕುತ್ತಿದ್ದಾರೆ. ಡಾ. ಜಿ. ಪರಮೇಶ್ವರ್​ ಕಷ್ಟದ ದಿನಗಳಲ್ಲಿ ಅಧ್ಯಕ್ಷರಾಗಿದ್ದವರು. ಇನ್ನೇನು ಮುಖ್ಯಮಂತ್ರಿ ಆಗಬೇಕು ಎನ್ನುವಾಗಲೇ ಅವರನ್ನು ಸೋಲಿಸಿದ್ದರು. ಈಗ ಪರಮೇಶ್ವರ್ ಅವರೇ ಮುಖ್ಯಮಂತ್ರಿ ಆಗುವ ಚಿಂತನೆಯಲ್ಲಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಸದ್ಯದ ಪರಿಸ್ಥಿತಿ ಬಗ್ಗೆ ವ್ಯಂಗ್ಯವಾಡಿದರು. ​

ಇನ್ನು ತಮ್ಮ ಪಕ್ಷದ ಪ್ರಚಲಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ  ಅವರು ನಮ್ಮಲ್ಲಿ ಪೂರ್ಣಾವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬಿಜೆಪಿಯವರು ಸ್ವಂತ ಕೆಲಸದ ಮೇಲೆ ದೆಹಲಿಗೆ ಹೊರಟಿದ್ದಾರೆ. ರಾಜೀನಾಮೆ ಬಗ್ಗೆ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಅದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದರು.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇದ್ರ ಫಡ್ನವೀಸ್​ ಅವರು  ರಮೇಶ ಜಾರಕಿಹೊಳಿಗೆ ಮೊದಲಿನಿಂದಲೂ ಪರಿಚಯ. ಆಗಾಗ ಭೇಟಿ ಆಗುತ್ತಲೇ ಇರುತ್ತಾರೆ. ಬೆಳಗಾವಿಯಲ್ಲಿದ್ದವರಿಗೆ ಮಹಾರಾಷ್ಟ್ರ ಸಂಪರ್ಕ ಜಾಸ್ತಿ. ಬೆಳಗಾವಿ ರಾಜಕೀಯ ನಾಯಕರು ಮಹಾರಾಷ್ಟ್ರ ರಾಜಕೀಯ ನಾಯಕರನ್ನು ಆಗಾಗ ಭೇಟಿಯಾಗುತ್ತಾ ಇರುತ್ತಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ  ಸಮಜಾಯಿಷಿ ನೀಡಿದರು.

(Fight for chief minister among siddaramaiah, dk shivakumar and g parameshwara says dcm govind karjol)

Published On - 4:35 pm, Tue, 22 June 21

ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ