AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ಮಧ್ಯೆ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್​! ಈ ಸೆಣಸಾಟದಲ್ಲಿ ಗೆದ್ದಿದ್ಯಾರು?

ಹಾವು ಮತ್ತು ಮುಂಗುಸಿಯ ಭರ್ಜರಿ ಫೈಟ್​ ನಡೆಯುತ್ತಿರುವ ವೇಳೆ ಜನರು ಕೆಲ ಸಮಯ ವಾಹನಗಳನ್ನು ನಿಲ್ಲಿಸಿ ರಸ್ತೆಯಲ್ಲಿ ನಿಂತಿದ್ದಾರೆ. ರಸ್ತೆ ಮಧ್ಯೆದಲ್ಲೇ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ.

Viral Video: ರಸ್ತೆ ಮಧ್ಯೆ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್​! ಈ ಸೆಣಸಾಟದಲ್ಲಿ ಗೆದ್ದಿದ್ಯಾರು?
ರಸ್ತೆ ಮಧ್ಯೆ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್​!
TV9 Web
| Edited By: |

Updated on:Jun 07, 2021 | 4:44 PM

Share

ಹಾವೇರಿ: ನಾಗರ ಹಾವು ಮತ್ತು ಮುಂಗಿಸಿ ಪರಸ್ಪರ ಸೆಣೆಸಾಡುತ್ತಿರುವ ಅಪರೂಪದ ದೃಶ್ಯ ಜಿಲ್ಲೆಯ ಕೂರಗುಂದ ರಸ್ತೆಯ ಮಧ್ಯದಲ್ಲಿ ನಡೆದಿದೆ. ಶಕ್ತಿ ಮೀರಿ ಮುಂಗುಸಿ, ಹಾವಿನೊಡನೆ ಸೆಣೆಸಾಡಿದೆ. ಪರಸ್ಪರ ಕಿತ್ತಾಡಿಕೊಳ್ಳುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ. 

ಈ ಹಿಂದೆ ನಾಗರ ಹಾವೊಂದು ಮನೆಯೊಳಗೆ ಬಂದು ಮಗುವನ್ನು ಕಚ್ಚಲು ಹೊರಟಾಗ ಮನೆಯ ಕಾವಲಿಗಿದ್ದ ಮುಂಗುಸಿ ಸೆಣೆಸಾಡಿ ಮಗುವನ್ನು ರಕ್ಷಿಸಿದ ಕಥೆಯನ್ನು ಕೇಳಿಯೇ ಇರ್ತೀರಿ. ಮಗುವಿನ ತಾಯಿ ನೀರಿಗೆ ಹೋದಾಗ ನಾಗರ ಹಾವಿನ ವಿರುದ್ಧ ಹೋರಾಡಿ ಮುಂಗುಸಿ ಮಗುವನ್ನು ಕಾಪಾಡುತ್ತದೆ. ಅಂತಹುದೇ ಒಂದು ಘಟನೆಯನ್ನು ಜನರು ಪ್ರತ್ಯಕ್ಷವಾಗಿ ನೋಡಿ ಈಗ ಧಂಗಾಗಿದ್ದಾರೆ.

ಹಾವು ಮತ್ತು ಮುಂಗುಸಿಯ ಭರ್ಜರಿ ಫೈಟ್​ ನಡೆಯುತ್ತಿರುವ ವೇಳೆ ಜನರು ಕೆಲ ಸಮಯ ವಾಹನಗಳನ್ನು ನಿಲ್ಲಿಸಿ ರಸ್ತೆಯಲ್ಲಿ ನಿಂತಿದ್ದಾರೆ. ರಸ್ತೆ ಮಧ್ಯೆದಲ್ಲೇ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಸೆಣಸಾಟದಲ್ಲಿ ಹಾವನ್ನು ಸೋಲಿಸಿ ಪಕ್ಕದ ರೈತರ ಜಮೀನಿಗೆ ಮುಂಗುಸಿ ಎಳೆದುಕೊಂಡು ಹೋಗುತ್ತದೆ. ಮೊಬೈಲ್​ನಲ್ಲಿ ಸೆರೆಯಾದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: 

ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!

Published On - 1:50 pm, Mon, 7 June 21

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ