AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ಮಧ್ಯೆ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್​! ಈ ಸೆಣಸಾಟದಲ್ಲಿ ಗೆದ್ದಿದ್ಯಾರು?

ಹಾವು ಮತ್ತು ಮುಂಗುಸಿಯ ಭರ್ಜರಿ ಫೈಟ್​ ನಡೆಯುತ್ತಿರುವ ವೇಳೆ ಜನರು ಕೆಲ ಸಮಯ ವಾಹನಗಳನ್ನು ನಿಲ್ಲಿಸಿ ರಸ್ತೆಯಲ್ಲಿ ನಿಂತಿದ್ದಾರೆ. ರಸ್ತೆ ಮಧ್ಯೆದಲ್ಲೇ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ.

Viral Video: ರಸ್ತೆ ಮಧ್ಯೆ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್​! ಈ ಸೆಣಸಾಟದಲ್ಲಿ ಗೆದ್ದಿದ್ಯಾರು?
ರಸ್ತೆ ಮಧ್ಯೆ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್​!
TV9 Web
| Updated By: Digi Tech Desk|

Updated on:Jun 07, 2021 | 4:44 PM

Share

ಹಾವೇರಿ: ನಾಗರ ಹಾವು ಮತ್ತು ಮುಂಗಿಸಿ ಪರಸ್ಪರ ಸೆಣೆಸಾಡುತ್ತಿರುವ ಅಪರೂಪದ ದೃಶ್ಯ ಜಿಲ್ಲೆಯ ಕೂರಗುಂದ ರಸ್ತೆಯ ಮಧ್ಯದಲ್ಲಿ ನಡೆದಿದೆ. ಶಕ್ತಿ ಮೀರಿ ಮುಂಗುಸಿ, ಹಾವಿನೊಡನೆ ಸೆಣೆಸಾಡಿದೆ. ಪರಸ್ಪರ ಕಿತ್ತಾಡಿಕೊಳ್ಳುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ. 

ಈ ಹಿಂದೆ ನಾಗರ ಹಾವೊಂದು ಮನೆಯೊಳಗೆ ಬಂದು ಮಗುವನ್ನು ಕಚ್ಚಲು ಹೊರಟಾಗ ಮನೆಯ ಕಾವಲಿಗಿದ್ದ ಮುಂಗುಸಿ ಸೆಣೆಸಾಡಿ ಮಗುವನ್ನು ರಕ್ಷಿಸಿದ ಕಥೆಯನ್ನು ಕೇಳಿಯೇ ಇರ್ತೀರಿ. ಮಗುವಿನ ತಾಯಿ ನೀರಿಗೆ ಹೋದಾಗ ನಾಗರ ಹಾವಿನ ವಿರುದ್ಧ ಹೋರಾಡಿ ಮುಂಗುಸಿ ಮಗುವನ್ನು ಕಾಪಾಡುತ್ತದೆ. ಅಂತಹುದೇ ಒಂದು ಘಟನೆಯನ್ನು ಜನರು ಪ್ರತ್ಯಕ್ಷವಾಗಿ ನೋಡಿ ಈಗ ಧಂಗಾಗಿದ್ದಾರೆ.

ಹಾವು ಮತ್ತು ಮುಂಗುಸಿಯ ಭರ್ಜರಿ ಫೈಟ್​ ನಡೆಯುತ್ತಿರುವ ವೇಳೆ ಜನರು ಕೆಲ ಸಮಯ ವಾಹನಗಳನ್ನು ನಿಲ್ಲಿಸಿ ರಸ್ತೆಯಲ್ಲಿ ನಿಂತಿದ್ದಾರೆ. ರಸ್ತೆ ಮಧ್ಯೆದಲ್ಲೇ ಹಾವು ಮುಂಗುಸಿ ನಡುವೆ ಭರ್ಜರಿ ಫೈಟ್ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಸೆಣಸಾಟದಲ್ಲಿ ಹಾವನ್ನು ಸೋಲಿಸಿ ಪಕ್ಕದ ರೈತರ ಜಮೀನಿಗೆ ಮುಂಗುಸಿ ಎಳೆದುಕೊಂಡು ಹೋಗುತ್ತದೆ. ಮೊಬೈಲ್​ನಲ್ಲಿ ಸೆರೆಯಾದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: 

ಚಲಿಸುತ್ತಿರುವ ಬೈಕ್​ ಹ್ಯಾಂಡಲ್​ಗೆ ಸುತ್ತಿಕೊಂಡ ಹಸಿರು ಹಾವು; ಕಂಗಾಲಾಗಿ ಕಿರುಚಾಡಿದ ಮಹಿಳೆ! ಇಲ್ಲಿದೆ ವೈರಲ್ ವಿಡಿಯೋ

ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್​ ಫಿದಾ!

Published On - 1:50 pm, Mon, 7 June 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ