Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪಮ್ಮನ ದೇವರ ಜಾತ್ರಾ ಮಹೋತ್ಸವದಲ್ಲಿ ಹಲ್ಲೆ; ಕ್ಷುಲ್ಲಕ ಕಾರಣಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ

ಗ್ರಾಮದಲ್ಲಿ ತಡರಾತ್ರಿ ಮೆರವಣಿಗೆ ಇದ್ದು, ಈ ವೇಳೆ ಆನಂದ್ (32) ಮತ್ತು ಜ್ಯೋತಿ ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದೆ. ಗ್ರಾಮದ ಯತೀಶ್, ಶ್ರೀನಿವಾಸ, ಜಬೀವುಲ್ಲಾ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ.

ಕೆಂಪಮ್ಮನ ದೇವರ ಜಾತ್ರಾ ಮಹೋತ್ಸವದಲ್ಲಿ ಹಲ್ಲೆ; ಕ್ಷುಲ್ಲಕ ಕಾರಣಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ
ಕ್ಷುಲ್ಲಕ ಕಾರಣಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ
Follow us
preethi shettigar
| Updated By: Skanda

Updated on: Apr 03, 2021 | 9:39 AM

ತುಮಕೂರು:ಜಾತ್ರಾ ಮಹೋತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ನಡೆದಿದೆ. ಇಡಗೂರು ಗ್ರಾಮದ ಕೆಂಪಮ್ಮನ ದೇವರ ಜಾತ್ರೆಯಲ್ಲಿ ದೇವರ ಮೆರವಣಿಗೆ ವಿಚಾರಕ್ಕೆ ಗಲಾಟೆ ನಡೆದಿದ್ದು, ವ್ಯಕ್ತಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

ಗ್ರಾಮದಲ್ಲಿ ತಡರಾತ್ರಿ ಮೆರವಣಿಗೆ ಇದ್ದು, ಈ ವೇಳೆ ಆನಂದ್ (32) ಮತ್ತು ಜ್ಯೋತಿ ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದೆ. ಗ್ರಾಮದ ಯತೀಶ್, ಶ್ರೀನಿವಾಸ, ಜಬೀವುಲ್ಲಾ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ. ಪೊಲೀಸರು ಸ್ಥಳದಲ್ಲಿ ಇದ್ದರೂ ಅವರ ಎದುರೇ ಚಾಕು ತೆಗೆದು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರಾಮದ ನಾಗೇಶ್ ಮತ್ತೆ ಯಾವಾಗ ದೇವರ ಮೆರವಣಿಗೆ ಎಂದು ಕೇಳಿದ್ದಕ್ಕೆ ನೀನು ಯಾರು ಕೇಳೊಕ್ಕೆ ಎಂದ ಯತೀಶ್ ಹಲ್ಲೆಗೆ ಮುಂದಾಗಿದ್ದಾರೆ ಎಂದು ದೂರಲಾಗಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ನಾಗರಾಜು ಹಾಗೂ ಸಿಬ್ಬಂದಿ ಗ್ರಾಮದಲ್ಲಿ ಇದ್ದರೂ ಗಲಾಟೆ ನಡೆದಿದ್ದು, ಪೊಲೀಸರ‌ ನಿರ್ಲಕ್ಷ್ಯದ ಬಗ್ಗೆಯೂ ಆರೋಪ ಮಾಡಲಾಗಿದೆ.

ಇದನ್ನೂ ಓದಿ: 

ಕೊರೊನಾವನ್ನೇ ಉಸಿರು ಕಟ್ಟಿಸಿ ಭಕ್ತಿಯಲ್ಲಿ ಮಿಂದೆದ್ದ ಭಕ್ತರು.. ಕೊರೊನಾ ನಡುವೆಯೂ ಅದ್ದೂರಿಯಾಗಿ ನಡೀತು ತಿಪ್ಪೇರುದ್ರಸ್ವಾಮಿ ಜಾತ್ರೆ

ಕೊರೊನಾ ಭೀತಿ ನಡುವೆಯೂ ಕೂಲಹಳ್ಳಿಯಲ್ಲಿ ಅದ್ದೂರಿ ಜಾತ್ರೆ: ರಥೋತ್ಸವದ ಸೊಬಗನ್ನು ಕಣ್ತುಂಬಿಕೊಂಡ ಭಕ್ತಸಾಗರ

(fighting between villagers at the fair of temple in tumkur)

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್