AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯ ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಹೊಡೆದಾಟ; ಸಾಮಾಜಿಕ ಜಾಲತಾಣದಲ್ಲಿ ಗಲಾಟೆ ವಿಡಿಯೋ ವೈರಲ್

ಆಸ್ತಿ ವಿಚಾರವಾಗಿ ಗಲಾಟೆ ನಡೆದು ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ಎರಡು ಕುಟುಂಬಸ್ಥರ ನಡುವೆ ಮತ್ತೆ ಗಲಾಟೆಯಾಗಿದೆ. ಮಾತಿನಚಕಮಕಿ ನಂತರ ಹೊಡೆದಾಟದ ಸ್ವರೂಪ ತಾಳಿದ್ದು, ಹೆಣ್ಣುಮಕ್ಕಳು, ಮಕ್ಕಳು ಎಂದು ನೋಡದೆ ಕಲ್ಲು ಮತ್ತು ಚೇರಿನಿಂದ ಹಲ್ಲೆ ಮಾಡಿದ್ದಾರೆ.

ದಾವಣಗೆರೆಯ ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಹೊಡೆದಾಟ; ಸಾಮಾಜಿಕ ಜಾಲತಾಣದಲ್ಲಿ ಗಲಾಟೆ ವಿಡಿಯೋ ವೈರಲ್
ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಹೊಡೆದಾಟ
preethi shettigar
|

Updated on: May 08, 2021 | 3:03 PM

Share

ದಾವಣಗೆರೆ: ಕಲ್ಲು, ದೊಣ್ಣೆ, ಚೇರ್​ಗಳಿಂದ ಹೊಡೆದಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಗಲಾಟೆ ನಡೆದಿದ್ದು, ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಹೊಡೆದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಸ್ತಿ ವಿಚಾರವಾಗಿ ಗಲಾಟೆ ನಡೆದು ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ಎರಡು ಕುಟುಂಬಸ್ಥರ ನಡುವೆ ಮತ್ತೆ ಗಲಾಟೆಯಾಗಿದೆ. ಮಾತಿನಚಕಮಕಿ ನಂತರ ಹೊಡೆದಾಟದ ಸ್ವರೂಪ ತಾಳಿದ್ದು, ಹೆಣ್ಣುಮಕ್ಕಳು, ಮಕ್ಕಳು ಎಂದು ನೋಡದೆ ಕಲ್ಲು ಮತ್ತು ಚೇರಿನಿಂದ ಹಲ್ಲೆ ಮಾಡಿದ್ದಾರೆ. ಟಿಹೆಚ್ಓ ಪ್ರಭು ಅವರ ಎದುರೆ‌ ಈ ಹೊಡೆದಾಟ ನಡೆದಿದೆ. ಸದ್ಯ ಎರಡು ಕುಟುಂಬಸ್ಥರ ‌ಮೇಲೆ ಚನ್ನಗಿರಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಅಂತ್ಯಕ್ರಿಯೆಗೆ ಕಡಿಮೆ ಹಣ ಪಡೆಯಿರಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಸ್ಮಶಾನದಲ್ಲಿ ಗುಂಡಿ ತೆಗೆಯಲು 10 ರಿಂದ 15 ಸಾವಿರಕ್ಕೆ ಡಿಮ್ಯಾಂಡ್ ಮಾಡಲಾಗಿತ್ತು. ಕೊರೊನಾ ಹಿನ್ನೆಯಲ್ಲಿ ಜನರ ಬಳಿ ದುಡ್ಡಿಲ್ಲ. ಹೀಗಾಗಿ 1,500 ರೂಪಾಯಿ ಮಾತ್ರ ನಿಗದಿ ಪಡಿಸಿ ಎಂದು ಮೌಲಾ ಪಾಷಾ ಮನವಿ ಮಾಡಿದ್ದಾರೆ. ಇದರಿಂದ ಕೋಪಗೊಂಡ ಸಾದಿಕ್ ಪಾಷಾ ಮತ್ತು ಅವರ ಗುಂಪು ಮೌಲಾ ಪಾಷಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಸುತ್ತಿಗೆ ಹಿಡಿದು ಮಾರಣಾಂತಿಕ ಹಲ್ಲೆಗೆ ಮುಂದಾಗಿದ್ದಾರೆ. ಈ ಕುರಿತಂತೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ:

ಕೋವಿಡ್​ ಟೆಸ್ಟ್​ ಸೆಂಟರ್​ ಬಳಿ ಮಾರಾಮಾರಿ.ಕ್ಯೂನಲ್ಲಿ ನಿಂತಿದ್ದ ವೇಳೆ ಕ್ಯೂ ಬಿಟ್ಟು ಮುಂದೆ ಹೋದ ಕಾರಣಕ್ಕೆ ಹೊಡೆದಾಟ

ಕೆಂಪಮ್ಮನ ದೇವರ ಜಾತ್ರಾ ಮಹೋತ್ಸವದಲ್ಲಿ ಹಲ್ಲೆ; ಕ್ಷುಲ್ಲಕ ಕಾರಣಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ

ಬೆಂಗಳೂರಿನಲ್ಲಿ ಅಂತ್ಯಕ್ರಿಯೆಗೆ ಹಣ ನೀಡುವ ವಿಚಾರಕ್ಕೆ ಮಾರಣಾಂತಿಕ ಹಲ್ಲೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ